BIGG BREAKING NEWS: ಗೌರಿ- ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾಸ್ಟರ್‌ ಪ್ಲಾನ್‌ : ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನಗರದಲ್ಲಿ ಗೌರಿ – ಗಣೇಶ ಹಬ್ಬಕ್ಕೆ ಹತ್ತಿರ ಬರುತ್ತಿದೆ.ಗಣೇಶನನ್ನು ಕೂರಿಸಲು ನಗರದ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ವರ್ಷವೂ ಗೌರಿ – ಗಣೇಶ ಹಬ್ಬ ಅದ್ದೂರಿ ಆಚರಣೆಗೆ ಬಿಬಿಎಂಪಿ ಕಡಿವಾಣ ಹಾಕಲಿದೆ. BIGG NEWS: ಮಂಡ್ಯದಲ್ಲಿ ಭಾರೀ ಮಳೆಗೆ ಅವಾಂತರ; ಧರೆಗುರುಳಿದ ವಿದ್ಯುತ್ ಕಂಬಗಳು   ಹೀಗಾಗಿ ಹೊಸ ನಿಯಮ ಹೊರಡಿಸಿದ್ದಾರೆ. ಈ ವರ್ಷವೂ ಕೂಡ ವಾರ್ಡ್‌ ಗೆ ಒಂದೇ ಗಣೇಶ ಕೂರಿಸಬೇಕು. ಪಿಓಪಿ ಗಣೇಶ ವಿಗ್ರಹಗಳನ್ನು ಕೂರಿಸುವಂತಿಲ್ಲ. ಪಿಓಪಿ ಗಣೇಶ ವಿಗ್ರಹಗಳನ್ನು ತಯಾರಿಸುವವರ … Continue reading BIGG BREAKING NEWS: ಗೌರಿ- ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾಸ್ಟರ್‌ ಪ್ಲಾನ್‌ : ಹೊಸ ಮಾರ್ಗಸೂಚಿ ಬಿಡುಗಡೆ