Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha

01/06/2025 8:50 AM

ಜಾರ್ಖಂಡ್ ನ ಅರಣ್ಯದಲ್ಲಿ ನಕ್ಸಲ್ IED ಸ್ಫೋಟ: ಓರ್ವನಿಗೆ ಗಾಯ | IED BLAST

01/06/2025 8:39 AM

BREAKING : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಬೆಳಗಾವಿಯಲ್ಲಿ ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

01/06/2025 8:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌’ಗಳಿಗೆ BBMPಯಿಂದ ಹೊಸ ರೂಲ್ಸ್‌: ನಿಯಮ ಮೀರಿದ್ರೆ ಕೇಸ್ ಫಿಕ್ಸ್
KARNATAKA

ಬೆಂಗಳೂರಿನ ‘ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌’ಗಳಿಗೆ BBMPಯಿಂದ ಹೊಸ ರೂಲ್ಸ್‌: ನಿಯಮ ಮೀರಿದ್ರೆ ಕೇಸ್ ಫಿಕ್ಸ್

By kannadanewsnow0927/07/2024 5:29 PM

ಬೆಂಗಳೂರು: ನಗರದಲ್ಲಿನ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್ ಗಳಿಗೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿಗೊಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿದ್ರೆ ಅಂತ ಮಾಲೀಕರ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಬಿಬಿಎಂಪಿಯಿಂದ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಬಾರ್, ಹೋಟೆಲ್, ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ವಲಯ ಮಾಡದ ಕಾರಣ, ಸಾರ್ವಜನಿಕ ವಲಯದಲ್ಲಿ ಧೂಮಪಾನ ಮಾಡುತ್ತಿರುವುದು ಕಂಡು ಬಂದಿದೆ ಎಂದಿದೆ.

ಸಾರ್ವಜನಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಹೀಗಿದ್ದೂ ನಿಯಮ ಮೀರಿ ಧೂಮಪಾನ ಮಾಡುತ್ತಿರುವ ಬಗ್ಗೆ ದೂರುಗಳು ಕಂಡು ಬರುತ್ತಿದ್ದಾವೆ. ಈ ಹಿನ್ನಲೆಯಲ್ಲಿ ಈ ಕೆಳಕಂಡಂತೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿರುವುದಾಗಿ ಹೇಳಿದೆ.

ಹೀಗಿದೆ ಹೊಸ ನಿಯಮಗಳು

– ಬಾರ್, ರೆಸ್ಟೋರೆಂಟ್, ಪಬ್ ಗಳಲ್ಲಿ 30 ಕುರ್ಚಿ ಇದ್ದರೇ, 30 ಕೊಠಡಿಗಳಿಗಿಂತ ಮೇಲ್ಪಟ್ಟು ಇದ್ದರೇ ಅಂತಹ ಎಡೆಯಲ್ಲಿ ಧೂಮಪಾನ ವಲಯ ನಿಗದಿ ಕಡ್ಡಾಯ

– ಧೂಮಪಾನ ವಲಯ ನಿರ್ಮಾಣ ಮಾಡಿ, ಆ ಸ್ಥಳದಲ್ಲಿ ಪೋಟೋ ಹಾಕಿದ ನಂತ್ರ, ಬಿಬಿಎಂಪಿಗೆ ಪರವಾನಿಗೆಗಾಗಿ ಅರ್ಜಿ ಸಲ್ಲಿಸುವಂತೆ ನಿಯಮ ಜಾರಿಗೊಳಿಸಿದೆ

– ಹೀಗೆ ಅರ್ಜಿ ಸಲ್ಲಿಸಿದ ಬಳಿಕ ಅಂತ ಪಬ್, ಬಾರ್, ಹೋಟೆಲ್, ರೆಸ್ಟೋರೆಂಟ್ ಗೆ ಬಿಬಿಎಂಪಿಯ ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಎನ್ ಓ ಸಿ ವಿತರಣೆ ಮಾಡಲು ಕ್ರಮ

– ಇನ್ನೂ ಸ್ಮೋಕಿಂಗ್ ವಲಯವು ಒಳಗಡೆ ಧೂಮಪಾನಿ ಹೋದ ನಂತ್ರ, ಅದರ ಬಾಗಿಲು ಸ್ವಯಂ ಚಾಲಿತವಾಗಿ ಕ್ಲೋಸ್ ಆಗುವಂತೆ ಇರಬೇಕು

– ಹೋಟೆಲ್, ಬಾರ್, ರೆಸ್ಟೋರೆಂಟ್, ಪಬ್ ಗಳಲ್ಲಿ 60-30ರ ನಿಯಮ ಅನುಸಾರದ ಅಕ್ಷರಗಳ ಗಾತ್ರದಲ್ಲಿ ಧೂಮಪಾನ ವಲಯದ ಬೋರ್ಡ್ ಹಾಕಬೇಕು.

– ಧೂಮ ಪಾನ ವಲಯವು ಏರ್ ಪ್ಲೋ ಸಿಸ್ಟಂ ನಿಂದ ಕೂಡಿರಬೇಕು. ಅದು ಹೊರ ಹೋಗುವ ಕಡೆಯಲ್ಲಿ ಮನೆ, ಕಟ್ಟಡಗಳು ಇರದ ಬಗ್ಗೆ ಎಚ್ಚರಿಕೆ ವಹಿಸಬೇಕು.

ಈ ಮೇಲ್ಕಂಡ ಧೂಮಪಾನ ವಲಯದ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೇ, ಅಂತಹ ಹೋಟೆಲ್, ಬಾರ್, ಪಬ್ ಹಾಗೂ ರೆಸ್ಟೋರೆಂಟ್ ಗಳಿಗೆ ಬಿಬಿಎಂಪಿಯ ಅಧಿಕಾರಿಗಳಿಂದ ದಂಡ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಲಾಗಿದೆ.

Good News: ರಾಜ್ಯದಲ್ಲಿ 18,000 ಅಂಗನವಾಡಿಯಲ್ಲಿ ‘LKG, UKG ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ

Share. Facebook Twitter LinkedIn WhatsApp Email

Related Posts

BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha

01/06/2025 8:50 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಬೆಳಗಾವಿಯಲ್ಲಿ ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

01/06/2025 8:34 AM1 Min Read

ಸಾರ್ವಜನಿಕರೇ ಗಮನಿಸಿ : `ಆಧಾರ್ ಕಾರ್ಡ್’ ಉಚಿತ ನವೀಕರಣಕ್ಕೆ ಜೂ.14 ಕೊನೆಯ ದಿನ.!

01/06/2025 8:22 AM2 Mins Read
Recent News

BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha

01/06/2025 8:50 AM

ಜಾರ್ಖಂಡ್ ನ ಅರಣ್ಯದಲ್ಲಿ ನಕ್ಸಲ್ IED ಸ್ಫೋಟ: ಓರ್ವನಿಗೆ ಗಾಯ | IED BLAST

01/06/2025 8:39 AM

BREAKING : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಬೆಳಗಾವಿಯಲ್ಲಿ ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

01/06/2025 8:34 AM

ಕಡಿಮೆ ಮುಖಬೆಲೆಯ ನೋಟುಗಳು ಮತ್ತು ಡಿಜಿಟಲ್ ವಹಿವಾಟಿಗೆ ಸರ್ಕಾರ ಆದ್ಯತೆ: ನಿರ್ಮಲಾ ಸೀತಾರಾಮನ್

01/06/2025 8:26 AM
State News
KARNATAKA

BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha

By kannadanewsnow5701/06/2025 8:50 AM KARNATAKA 1 Min Read

ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ಮುಕ್ತವಾಗಿದೆ. ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ…

BREAKING : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಬೆಳಗಾವಿಯಲ್ಲಿ ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

01/06/2025 8:34 AM

ಸಾರ್ವಜನಿಕರೇ ಗಮನಿಸಿ : `ಆಧಾರ್ ಕಾರ್ಡ್’ ಉಚಿತ ನವೀಕರಣಕ್ಕೆ ಜೂ.14 ಕೊನೆಯ ದಿನ.!

01/06/2025 8:22 AM

GOOD NEWS : `ಕೆನರಾ ಬ್ಯಾಂಕ್ ಗ್ರಾಹಕರಿಗೆ’ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ.!

01/06/2025 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.