BIGG NEWS : ನ.15 ರೊಳಗೆ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ‘BBMP’ ಖಡಕ್ ಆದೇಶ : ತಪ್ಪಿದ್ರೆ ನಿರ್ದಾಕ್ಷಿಣ್ಯ ಕ್ರಮ

ಬೆಂಗಳೂರು : ನ.15ರೊಳಗೆ ರಸ್ತೆ ಗುಂಡಿ ಮುಚ್ಚದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ರಸ್ತೆ ಗುಂಡಿಯಿಂದ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ವಿರುದ್ಧ ಜನರು, ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ತರಾಟೆಗೆ … Continue reading BIGG NEWS : ನ.15 ರೊಳಗೆ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ‘BBMP’ ಖಡಕ್ ಆದೇಶ : ತಪ್ಪಿದ್ರೆ ನಿರ್ದಾಕ್ಷಿಣ್ಯ ಕ್ರಮ