BIG NEWS: ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಕೂರಿಸಲು ಅನುಮತಿಗಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಿ ಬಿಬಿಎಂಪಿ ಆದೇಶ

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿಯನ್ನು ಕೂರಿಸಲು ಅನುಮತಿ ಪಡೆಯೋ ಸಂಬಂಧ, ಏಕಗವಾಕ್ಷಿ ಪದ್ಧತಿಯನ್ನು ಜಾರಿಗೊಳಿಸಿ ಬಿಬಿಎಂಪಿ ಆದೇಶಿಸಿದೆ.  ಈ ಕುರಿತಂತೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ. BIG BREAKING NEWS: … Continue reading BIG NEWS: ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಕೂರಿಸಲು ಅನುಮತಿಗಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಿ ಬಿಬಿಎಂಪಿ ಆದೇಶ