ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲೆಂದೇ ಬಿಬಿಎಂಪಿ ಮೀಸಲಾತಿ ಪಟ್ಟಿ ಬೇಕಾಬಿಟ್ಟಿ ಪ್ರಕಟ – ಡಿಕೆಶಿ ಗರಂ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ( BBMP Election ) ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ನಮ್ಮ ಕರ್ತವ್ಯ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ … Continue reading ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲೆಂದೇ ಬಿಬಿಎಂಪಿ ಮೀಸಲಾತಿ ಪಟ್ಟಿ ಬೇಕಾಬಿಟ್ಟಿ ಪ್ರಕಟ – ಡಿಕೆಶಿ ಗರಂ