‘ವೋಟರ್ ಐಡಿ’ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ : ‘ಬಿಬಿಎಂಪಿ’ ಮುಖ್ಯ ಆಯುಕ್ತರ ಎತ್ತಂಗಡಿ..?

ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಕಾಂಗ್ರೆಸ್ ಮಾಡಿರುವ ಆರೋಪ ರಾಜ್ಯದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ವಿಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನೀಡಿ ಸಂಕಷ್ಟಕ್ಕೆ ತುತ್ತಾಗಿರುವ ಸರ್ಕಾರ ಇದರಿಂದ ಪಾರಾಗಲು ಕೂಡಲೇ ಮುಖ್ಯ ಆಯುಕ್ತರನ್ನು ಎತ್ತಂಗಡಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಈ ಸಂಬಂಧ ತುಷಾರ್ ಗಿರಿನಾಥ್ … Continue reading ‘ವೋಟರ್ ಐಡಿ’ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ : ‘ಬಿಬಿಎಂಪಿ’ ಮುಖ್ಯ ಆಯುಕ್ತರ ಎತ್ತಂಗಡಿ..?