ಬಿಬಿಎಂಪಿ ಮೀಸಲಾತಿ ಪಟ್ಟಿ ಕಾನೂನು ಪ್ರಕಾರವೇ ಇಲ್ಲ, ಬೇಕಾಬಿಟ್ಟಿ ರಿಸರ್ವೇಶನ್ ಹಾಕಲಾಗಿದೆ – ಶಾಸಕ ಜಮೀರ್ ಅಹ್ಮದ್ ಕಿಡಿ

ಬೆಂಗಳೂರು : ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ( MLA Zameer Ahmad Khan ) ಅವರು ಹೇಳಿದ್ದಾರೆ. BIGG NEWS: ‘ಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಡಿಜಿಟಲ್ … Continue reading ಬಿಬಿಎಂಪಿ ಮೀಸಲಾತಿ ಪಟ್ಟಿ ಕಾನೂನು ಪ್ರಕಾರವೇ ಇಲ್ಲ, ಬೇಕಾಬಿಟ್ಟಿ ರಿಸರ್ವೇಶನ್ ಹಾಕಲಾಗಿದೆ – ಶಾಸಕ ಜಮೀರ್ ಅಹ್ಮದ್ ಕಿಡಿ