Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
INDIA

BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress

By kannadanewsnow5704/09/2024 1:24 PM

ನವದೆಹಲಿ : ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮಹತ್ವ ಪಡೆದುಕೊಂಡಿದೆ.

ಮೂಲಗಳ ಪ್ರಕಾರ ಬಜರಂಗ್ ಪುನಿಯಾ ಅವರಿಗೆ ವಿಧಾನಸಭೆ ಟಿಕೆಟ್ ಸಿಗಬಹುದು. ಇದಲ್ಲದೇ ವಿನೇಶ್ ಫೋಗಟ್ ಕೂಡ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಮಾತು ಕೇಳಿಬರುತ್ತಿದೆ. ವಿನೇಶ್ ದಾದ್ರಿ ವಿಧಾನಸಭೆಯಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿದ್ದವು. ಈ ಚರ್ಚೆಗಳ ನಡುವೆ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 27, 2024 ರಂದು, ಹರಿಯಾಣದ ಜಿಂದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ವಿನೇಶ್ ಫೋಗಟ್ ಅವರು ರಾಜಕೀಯಕ್ಕೆ ಸೇರುವ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಿರಿಯರೊಂದಿಗೆ ಸಮಾಲೋಚಿಸುವುದಾಗಿಯೂ ಹೇಳಿದ್ದರು.

ಮೂಲಗಳ ಪ್ರಕಾರ, ಬಜರಂಗ್ ಪುನಿಯಾ ಅವರು ಕಾಂಗ್ರೆಸ್‌ನಿಂದ ಬದ್ಲಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಹಾಲಿ ಶಾಸಕರಿರುವುದರಿಂದ, ಬಜರಂಗ್‌ಗೆ ಬಹದ್ದೂರ್‌ಗಢ ಮತ್ತು ಭಿವಾನಿ ಆಯ್ಕೆಯನ್ನು ನೀಡಲಾಗಿದೆ. ಕುಲದೀಪ್ ವಾಟ್ಸ್ ಬದ್ಲಿ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಸ್ತುತ ಶಾಸಕರಾಗಿದ್ದಾರೆ. ಬ್ರಾಹ್ಮಣರಿರುವ ಈ ಪ್ರದೇಶದಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಕಾಂಗ್ರೆಸ್ ಬಯಸುವುದಿಲ್ಲ, ಹೀಗಾಗಿ ಬ್ರಾಹ್ಮಣ ನಾಯಕ ಕುಲದೀಪ್ ವತ್ಸ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಇದರೊಂದಿಗೆ, ಭಜರಂಗ್ ಪುನಿಯಾಗೆ ರಾಜ್ಯದ ಯಾವುದೇ ಜಾಟ್ ಪ್ರಾಬಲ್ಯದ ಪ್ರದೇಶದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಲಾಗಿದೆ.

Bajrang Punia join Congress | Joining Congress BBREAKING: Wrestler Vinesh Phogat BREAKING : ಕುಸ್ತಿಪಟು ವಿನೇಶ್ ಪೋಗಾಟ್ ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
Share. Facebook Twitter LinkedIn WhatsApp Email

Related Posts

BREAKING: ಚಂಡೀಗಢದಲ್ಲಿ ಮೊಳಗಿದ ಏರ್ ರೈಡ್ ಸೈರನ್ , ಜನರು ಮನೆಯೊಳಗೆ ಇರಲು ಸೂಚನೆ

09/05/2025 10:38 AM1 Min Read

‘ಆಪರೇಷನ್ ಸಿಂಧೂರ್’ ಟ್ರೇಡ್ಮಾರ್ಕ್ ಬಿಡ್ ಹಿಂಪಡೆದ ರಿಲಯನ್ಸ್ | Operation Sindoor

09/05/2025 10:25 AM1 Min Read

BREAKING : ಪಾಕಿಸ್ತಾನದ ಮೇಲೆ ಮುಂದುವರೆದ ದಾಳಿ : ಪಂಜಾಬ್ ಪ್ರಾಂತ್ಯದ ಮೇಲೆ 5 ಡ್ರೋನ್ ಗಳಿಂದ ಅಟ್ಯಾಕ್

09/05/2025 10:07 AM1 Min Read
Recent News

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING: ಚಂಡೀಗಢದಲ್ಲಿ ಮೊಳಗಿದ ಏರ್ ರೈಡ್ ಸೈರನ್ , ಜನರು ಮನೆಯೊಳಗೆ ಇರಲು ಸೂಚನೆ

09/05/2025 10:38 AM
State News
KARNATAKA

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

By kannadanewsnow0509/05/2025 11:00 AM KARNATAKA 4 Mins Read

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ…

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.