BIGG NEWS : ‘ಮೌಲ್ಯಮಾಪನದಲ್ಲಿ ಶಿಕ್ಷಕರು ತಪ್ಪು ಮಾಡಿದ್ರೆ ದಂಡದ ಜೊತೆ ಅಮಾತಿನ ಶಿಕ್ಷೆ’ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ |B.C Nagesh

ಬೆಂಗಳೂರು : ಇನ್ನು ಮುಂದೆ ಶಿಕ್ಷಕರು ಮೌಲ್ಯ ಮಾಪನ ಮಾಡುವಾಗ ಬಹಳ ಎಚ್ಚರಿಕೆಯಿಂದಿರಬೇಕು ಇಲ್ಲವಾದಲ್ಲಿ ಬಹಳ ಬೆಲೆ ತೆರಬೇಕಾಗುತ್ತದೆ. ಮೌಲ್ಯಮಾಪನದ ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಕೆಲಸಕ್ಕೆ ಕುತ್ತು ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಇನ್ನು ಮುಂದೆ ಮೌಲ್ಯಮಾಪನದಲ್ಲಿ ನಿರ್ಲಕ್ಷ್ಯ ತೋರಿಸಿದ ಉಪನ್ಯಾಸಕರಿಗೆ ದಂಡದ ಜೊತೆ ಅಮಾನತಿನ ಶಿಕ್ಷೆ ನೀಡಲು ಇಲಾಖೆ ಮುಂದಾಗಿದೆ. ಹೌದು, 2021-22 ರಲ್ಲಿ ಎಂಟು ಉಪನ್ಯಾಸಕರು ಮೌಲ್ಯಮಾಪನ ಮಾಡುವ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ್ದರು , ಇಂಗ್ಲೀಷ್ ಹಾಗೂ ಭೌತ ಶಾಸ್ತ್ರ … Continue reading BIGG NEWS : ‘ಮೌಲ್ಯಮಾಪನದಲ್ಲಿ ಶಿಕ್ಷಕರು ತಪ್ಪು ಮಾಡಿದ್ರೆ ದಂಡದ ಜೊತೆ ಅಮಾತಿನ ಶಿಕ್ಷೆ’ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ |B.C Nagesh