ಶ್ರೀಲಂಕಾ ಸರಣಿ ವೇಳೆಗೆ ಟೀಂ ಇಂಡಿಯಾಗೆ ನೂತನ ಕೋಚ್ ನೇಮಕ : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ನವದೆಹಲಿ: ಜುಲೈ ಅಂತ್ಯದ ವೇಳೆಗೆ ಭಾರತ ಕ್ರಿಕೆಟ್ ತಂಡಕ್ಕೆ ನೂತನ ಮುಖ್ಯ ಕೋಚ್ ನೇಮಕವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಕಳೆದ ತಿಂಗಳು ಕ್ರಿಕೆಟ್ ಸಲಹಾ ಸಮಿತಿ (CAC) ಮಾಜಿ ಕ್ರಿಕೆಟಿಗರಾದ ಗೌತಮ್ ಗಂಭೀರ್ ಮತ್ತು ಡಬ್ಲ್ಯುವಿ ರಾಮನ್ ಅವರನ್ನ ಪರಿಗಣಿಸಿ ಈ ಹುದ್ದೆಗಾಗಿ ಸಂದರ್ಶನ ನಡೆಸಿತ್ತು. 2024ರ ಟಿ 20 ವಿಶ್ವಕಪ್ನಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ ನಂತರ ರಾಹುಲ್ ದ್ರಾವಿಡ್ ತಮ್ಮ ಅಧಿಕಾರಾವಧಿಯನ್ನ ಕೊನೆಗೊಳಿಸಿದರು, ಆದರೆ ಮುಂಬರುವ ಕೋಚ್ ಈ ತಿಂಗಳ ಕೊನೆಯಲ್ಲಿ … Continue reading ಶ್ರೀಲಂಕಾ ಸರಣಿ ವೇಳೆಗೆ ಟೀಂ ಇಂಡಿಯಾಗೆ ನೂತನ ಕೋಚ್ ನೇಮಕ : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ