BIGG NEWS : ಜೀವಕ್ಕೆ ಕುತ್ತುತಂದ ಆಮ್ಲೆಟ್ ..! ಕುಡಿದ ಮತ್ತಲ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ತೆಲಂಗಾಣ: ಕುಡಿಯಲು ಬಾರ್ಗೆ ಹೋದ ವ್ಯಕ್ತಿಯೊಬ್ಬ ಆಮ್ಲೆಟ್ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಮೃತಪಟ್ಟಿರುವ ದಾರುಣ ಘಟನೆ ಜನಗಾಮ ಜಿಲ್ಲೆಯ ಬಚನ್ನಪೇಟೆಯಲ್ಲಿ ನಡೆದಿದೆ. ‘ಎಲ್ಲರೂ ಸೇರಿ ಟ್ರಿಪ್ ಪ್ಲ್ಯಾನ್ ಮಾಡಿದ್ದೆವು, ಆದ್ರೆ ಇವತ್ತು ಆತನೇ ಇಲ್ಲ : ಸಹೋದರ ಚಂದ್ರು ನೆನೆದು ಕಣ್ಣೀರಿಟ್ಟ ರೇಣುಕಾಚಾರ್ಯ ಪುತ್ರಿ ಬಚ್ಚನ್ನಪೇಟೆಯ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿ. ಇವರು ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ … Continue reading BIGG NEWS : ಜೀವಕ್ಕೆ ಕುತ್ತುತಂದ ಆಮ್ಲೆಟ್ ..! ಕುಡಿದ ಮತ್ತಲ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
Copy and paste this URL into your WordPress site to embed
Copy and paste this code into your site to embed