BIGG NEWS: ಚೆನ್ನೈ ನಲ್ಲಿ ಕರಡಿ ದಾಳಿ ಮೂವರ ಸ್ಥಿತಿ ಗಂಭೀರ:ಬೆಚ್ಚಿಬಿದ್ದ ಜನ

ಚೆನ್ನೈ: ತೆಂಕಶಿ ಜಿಲ್ಲೆಯಲ್ಲಿ ಕರಡಿ ದಾಳಿಯಿಂದ ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಸಾಲಾ ಪೊಟ್ಟಣಗಳನ್ನು ಹೊತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಶಿವಶೈಲಂನಿಂದ ಪೇಠನ್‍ಪಿಳ್ಳೈಗೆ ಅರಣ್ಯ ಪ್ರದೇಶದ ಮಧ್ಯೆ ತೆರಳುತ್ತಿದ್ದ ವೇಳೆ ಕರುತಿಲಿಂಗಪುರದ ವೈಗುಂಡಮಣಿ ಅವರ ಮೇಲೆ ಕರಡಿ ದಾಳಿ ನಡೆಸಿದೆ. BIGG NEWS: ಮನೆ ಕಟ್ಟೋರಿಗೆ ಬಿಗ್ ಶಾಕ್: ಸಿಮೆಂಟ್ ಬೆಲೆ ರೂ.30 ಏರಿಕೆ ಸಂಭವ   ಇದ್ದಕ್ಕಿದ್ದಂತೆ ಪೊದೆಯಿಂದ ಜಿಗಿದ ಕರಡಿ, ಏಕಾಏಕಿ ವ್ಯಕ್ತಿ ಮೇಲೆ ದಾಳಿ ನಡೆಸಿದೆ. ಅಲ್ಲದೇ ವ್ಯಕ್ತಿಯನ್ನು ಕೆಳಗೆ ಮಲಗಿಸಿಕೊಂಡು ಕಚ್ಚಲು … Continue reading BIGG NEWS: ಚೆನ್ನೈ ನಲ್ಲಿ ಕರಡಿ ದಾಳಿ ಮೂವರ ಸ್ಥಿತಿ ಗಂಭೀರ:ಬೆಚ್ಚಿಬಿದ್ದ ಜನ