Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿಧಾನಸಭೆಯಲ್ಲಿ ದ್ವೇಷ ಅಪರಾಧಗಳ ಮಸೂದನೆಗೆ ಅನುಮೋದನೆ : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

19/12/2025 7:57 AM

US ಘಟಕವನ್ನು ಅಮೇರಿಕನ್ ಹೂಡಿಕೆದಾರರಿಗೆ ಮಾರಾಟ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದ Tiktok

19/12/2025 7:55 AM

ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ `ಬಿಯರ್’ ಮಾರಾಟಕ್ಕೆ ಬಿಡುಗಡೆ : ಅಬಕಾರಿ ಸಚಿವ ತಿಮ್ಮಾಪುರ

19/12/2025 7:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ `ಬಿಯರ್’ ಮಾರಾಟಕ್ಕೆ ಬಿಡುಗಡೆ : ಅಬಕಾರಿ ಸಚಿವ ತಿಮ್ಮಾಪುರ
KARNATAKA

ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ `ಬಿಯರ್’ ಮಾರಾಟಕ್ಕೆ ಬಿಡುಗಡೆ : ಅಬಕಾರಿ ಸಚಿವ ತಿಮ್ಮಾಪುರ

By kannadanewsnow5719/12/2025 7:52 AM

ಬೆಳಗಾವಿ : ಬ್ರಿವೇರಿಗಳಲ್ಲಿ ಉತ್ಪಾದನೆಯಾಗುವ ಬಿಯರ್ ಗಳಲ್ಲಿ ಇಥೈಲ್ ಆಲ್ಕೋಹಾಲ್ ಇರುವಿಕೆ ಮತ್ತು ಮಿಥೈಲ್ ಆಲ್ಕೋಹಾಲ್, Obnoxious Substance ಮತ್ತು Suspended Sediments ಇಲ್ಲದಿರುವಿಕೆಯನ್ನು ಖಚಿತಪಡಿಸಿಕೊಂಡು ಮಾನವ ಸೇವನೆಗೆ ಯೋಗ್ಯವಾಗಿದೆ ಎಂದು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ನೀಡಲಾದ ನಂತರವೇ ಬಿಯರ್ನ್ನು ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವರು ಆರ್.ಜಿ.ತಿಮ್ಮಾಪುರ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಅಬಕಾರಿ ಇಲಾಖೆಯಲ್ಲಿ 2 ರಾಸಾಯನಿಕ ಪ್ರಯೋಗಾಲಯಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಮಂಜೂರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ರಾಸಾಯನಿಕ ಪ್ರಯೋಗಾಲಯವು ಕಾರ್ಯನಿರ್ವಹಿಸುತ್ತಿದೆ. ಧಾರವಾಡದಲ್ಲಿನ ಪ್ರಯೋಗಾಲಯ ಪ್ರಾರಂಭಿಸಲು ಪರಿಶೀಲಿಸಲಾಗುತ್ತಿದ್ದು, ಅಬಕಾರಿ ಇಲಾಖೆಯಿಂದ ಖಾಸಗಿ ಪ್ರಯೋಗಾಲದ ಜೊತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ 2025-26 ನೇ ಸಾಲಿನ ಅಕ್ಟೋಬರ್ 2025 ರ ಅಂತ್ಯಕ್ಕೆ ಸ್ವತಂತ್ರ ಆರ್.ವಿ.ಬಿ (Independent RVB) 64 ಹಾಗೂ ವಿವಿಧ ರೀತಿಯ ಸನ್ನದಿಗೆ ಹೊಂದಿಕೊಂಡಂತಿರುವ ಆರ್.ವಿ.ಬಿ (Attached RVB) 915 ಹೀಗೆ, ಪ್ರಸ್ತುತ ಒಟ್ಟು 979 ಸಂಖ್ಯೆಯ ಆರ್.ವಿ.ಬಿ (ಪಬ್) ಸನ್ನದುಗಳು ಇರುತ್ತವೆ.

ಆರ್.ವಿ.ಬಿ ಸನ್ನದುಗಳಲ್ಲಿ 2023-24ನೇ ಆರ್ಥಿಕ ಸಾಲಿನಲ್ಲಿ 80.89 ಲಕ್ಷ ಲೀಟರ್ ಡ್ರಾಟ್ ಬಿಯರ್ ಹಾಗೂ 2024-25 ಆರ್ಥಿಕ ಸಾಲಿನಲ್ಲಿ 77.97 ಲಕ್ಷ ಲೀಟರ್ ಡ್ರಾಟ್ ಬಿಯರ್ ಮಾರಾಟವಾಗಿರುತ್ತದೆ ಎಂದು ಮಾಹಿತಿ ನೀಡಿದರು.

Beer will be released for sale only after chemical analysis report: Excise Minister Thimmapura
Share. Facebook Twitter LinkedIn WhatsApp Email

Related Posts

BIG NEWS : ವಿಧಾನಸಭೆಯಲ್ಲಿ ದ್ವೇಷ ಅಪರಾಧಗಳ ಮಸೂದನೆಗೆ ಅನುಮೋದನೆ : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

19/12/2025 7:57 AM1 Min Read

ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಕ್ರಮ : ಸಚಿವ ದಿನೇಶ್ ಗುಂಡೂರಾವ್

19/12/2025 7:50 AM1 Min Read

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

19/12/2025 7:46 AM1 Min Read
Recent News

BIG NEWS : ವಿಧಾನಸಭೆಯಲ್ಲಿ ದ್ವೇಷ ಅಪರಾಧಗಳ ಮಸೂದನೆಗೆ ಅನುಮೋದನೆ : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

19/12/2025 7:57 AM

US ಘಟಕವನ್ನು ಅಮೇರಿಕನ್ ಹೂಡಿಕೆದಾರರಿಗೆ ಮಾರಾಟ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದ Tiktok

19/12/2025 7:55 AM

ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ `ಬಿಯರ್’ ಮಾರಾಟಕ್ಕೆ ಬಿಡುಗಡೆ : ಅಬಕಾರಿ ಸಚಿವ ತಿಮ್ಮಾಪುರ

19/12/2025 7:52 AM

ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಕ್ರಮ : ಸಚಿವ ದಿನೇಶ್ ಗುಂಡೂರಾವ್

19/12/2025 7:50 AM
State News
KARNATAKA

BIG NEWS : ವಿಧಾನಸಭೆಯಲ್ಲಿ ದ್ವೇಷ ಅಪರಾಧಗಳ ಮಸೂದನೆಗೆ ಅನುಮೋದನೆ : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow5719/12/2025 7:57 AM KARNATAKA 1 Min Read

ಬೆಳಗಾವಿ : 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಗೃಹಸಚಿವ…

ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ `ಬಿಯರ್’ ಮಾರಾಟಕ್ಕೆ ಬಿಡುಗಡೆ : ಅಬಕಾರಿ ಸಚಿವ ತಿಮ್ಮಾಪುರ

19/12/2025 7:52 AM

ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಕ್ರಮ : ಸಚಿವ ದಿನೇಶ್ ಗುಂಡೂರಾವ್

19/12/2025 7:50 AM

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

19/12/2025 7:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.