ಬೆಳಗಾವಿ : ನ್ಯಾಯಾಲಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ‘ಹುಚ್ಚು ನಾಯಿ’ ದಾಳಿ : 6 ಜನರಿಗೆ ಗಂಭೀರ ಗಾಯ

ಬೆಳಗಾವಿ : ಹುಚ್ಚುನಾಯಿ ಒಂದು ನ್ಯಾಯಾಲಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ್ದು, ಈ ವೇಳೆ ಆರು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಈ ಘಟನೆ ನಡೆದಿದೆ. SSLC ಪರೀಕ್ಷೆ: ಇಂದು 8. ಲಕ್ಷ ವಿದ್ಯಾರ್ಥಿಗಳು ಹಾಜರ್, 15,402 ಮಂದಿ ಗೈರು ಗಾಯಾಳುಗಳು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ನಂತರ ಪಟ್ಟಣದ ಬಸವ ವೃತ್ತದಲ್ಲಿ ನಾಯಿ ಓಡಿಸಲು ಕೈಯಲ್ಲಿ ದೊಣ್ಣೆ … Continue reading ಬೆಳಗಾವಿ : ನ್ಯಾಯಾಲಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ‘ಹುಚ್ಚು ನಾಯಿ’ ದಾಳಿ : 6 ಜನರಿಗೆ ಗಂಭೀರ ಗಾಯ