Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

US ಜೊತೆಗಿನ ಮಾಲ್ಡೀವ್ಸ್ ಸಂಬಂಧ ಬಿರುಕು:ಅಮೆರಿಕ ರಾಯಭಾರಿ ಜೊತೆಗಿನ ಮುಯಿಝು ಭೇಟಿ ಕೊನೆ ಕ್ಷಣದಲ್ಲಿ ರದ್ದು!

15/04/2026 9:43 AM

SHOCKING : ಚಿಕಿತ್ಸೆಯ ಹೆಸರಿನಲ್ಲಿ ಮಾರಕ ಇಂಜೆಕ್ಷನ್: ಒಂದೇ ಆಸ್ಪತ್ರೆ ಸೂಜಿಯಿಂದ 331 ಮುಗ್ಧ ಮಕ್ಕಳಿಗೆ `HIV’ ಪಾಸಿಟಿವ್!

15/04/2026 9:43 AM

ಫಸ್ಟ್ ನೈಟ್ ನಲ್ಲೇ ಶಾಕ್ ಕೊಟ್ಟ ನವವಧು: ’90 ಲಕ್ಷ ಕೊಟ್ಟರೆ ಮಾತ್ರ ಮುಖ ತೋರಿಸುವೆ’ ಎಂದು ಪಟ್ಟು : ಪತಿಯ ಇಡೀ ಕುಟುಂಬವನ್ನೇ ಜೀವಂತ ದಹಿಸಲು ಯತ್ನ!

15/04/2026 9:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ವಿಧಾನಸಭೆ: ನೂತನ ಮೂವರು ಸದಸ್ಯರ ಪ್ರಮಾಣ ವಚನ ಸ್ವೀಕಾರ
KARNATAKA

ಬೆಳಗಾವಿ ವಿಧಾನಸಭೆ: ನೂತನ ಮೂವರು ಸದಸ್ಯರ ಪ್ರಮಾಣ ವಚನ ಸ್ವೀಕಾರ

By kannadanewsnow0909/12/2024 3:30 PM

ಬೆಳಗಾವಿ : ಇತ್ತೀಚೆಗೆ 3 ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಸದಸ್ಯರು ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಸಂಡೂರು ಕ್ಷೇತ್ರದಿಂದ ಆಯ್ಕೆಯಾದ ಶಾಸಕಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾದ ಸಿ.ಪಿ.ಯೋಗೇಶ್ವರ್ ಭಗವಂತ ಹೆಸರಿನಲ್ಲಿ ಹಾಗೂ ಶಿಗ್ಗಾವಿ ಕ್ಷೇತ್ರದ ಆಯ್ಕೆಯಾದ ಫಠಾಣ್ ಯಾಸಿರ್ ಅಹಮದ್ ಖಾನ್ ತಂದೆ, ತಾಯಿ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಇತರ ಸಚಿವರು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಹಿರಿಯ ಸದಸ್ಯರ ಆಸನಗಳ ಬಳಿ ತೆರಳಿ ನೂತನ ಶಾಸಕರು ಕೃತಜ್ಞತೆ ಸಲ್ಲಿಸಿದರು.

ಪತ್ನಿಯ ಪ್ರಮಾಣ ವಚನಕ್ಕೆ ಸಾಕ್ಷಿಯಾದ ಸಂಸದ ಈ.ತುಕಾರಾಂ : ಸಂಡೂರು ವಿಧಾನ ಸಭಾಕ್ಷೇತ್ರದಿಂದ ಚುನಾಯಿತರಾಗಿರುವ ಅನ್ನಪೂರ್ಣ ತುಕಾರಾಂ ಅವರ ಪ್ರಮಾಣ ವಚನಕ್ಕೆ ಅವರ ಪತಿ ಬಳ್ಳಾರಿ ಸಂಸದ ಈ.ತುಕಾರಾಂ ಅವರು ಸಾಕ್ಷಿಯಾದರು. ಈವರೆಗೆ ಸಂಡೂರು ಕ್ಷೇತ್ರದ ಶಾಸಕರಾಗಿದ್ದ ಈ.ತುಕಾರಾಂ ಅವರು ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಗೊಂಡ ಬಳಿಕ ಸಂಡೂರು ವಿಧಾನ ಸಭಾಕ್ಷೇತ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ನಡೆದ ಉಪಚುನಾವಣೆ ಅವರ ಪತ್ನಿ ವಿಜೇತರಾಗಿದ್ದರು. ವಿಧಾನ ಸಭೆಯ ಪತ್ರಕರ್ತರ ಗ್ಯಾಲರಿಯಲ್ಲಿ ಕುಳಿತು ಪತ್ನಿ ಅನ್ನಪೂರ್ಣ ಅವರ ಪ್ರಮಾಣ ವಚನ ಸ್ವೀಕರಿಸುವುದನ್ನು ಈ.ತುಕಾರಾಂ ವೀಕ್ಷಿಸಿ ಖುಷಿಪಟ್ಟರು.

ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರದ ಬಳಿಕ ಸದನದಲ್ಲಿ ಸಂವಿಧಾನ ಪೀಠಿಕೆಯನ್ನು ಸಭಾಧ್ಯಕ್ಷ ಯು.ಟಿ.ಖಾದರ್ ಸದನದ ಸದಸ್ಯರಿಗೆ ಬೊಧಿಸಿದರು.

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM1 Min Read

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM1 Min Read
Recent News

US ಜೊತೆಗಿನ ಮಾಲ್ಡೀವ್ಸ್ ಸಂಬಂಧ ಬಿರುಕು:ಅಮೆರಿಕ ರಾಯಭಾರಿ ಜೊತೆಗಿನ ಮುಯಿಝು ಭೇಟಿ ಕೊನೆ ಕ್ಷಣದಲ್ಲಿ ರದ್ದು!

15/04/2026 9:43 AM

SHOCKING : ಚಿಕಿತ್ಸೆಯ ಹೆಸರಿನಲ್ಲಿ ಮಾರಕ ಇಂಜೆಕ್ಷನ್: ಒಂದೇ ಆಸ್ಪತ್ರೆ ಸೂಜಿಯಿಂದ 331 ಮುಗ್ಧ ಮಕ್ಕಳಿಗೆ `HIV’ ಪಾಸಿಟಿವ್!

15/04/2026 9:43 AM

ಫಸ್ಟ್ ನೈಟ್ ನಲ್ಲೇ ಶಾಕ್ ಕೊಟ್ಟ ನವವಧು: ’90 ಲಕ್ಷ ಕೊಟ್ಟರೆ ಮಾತ್ರ ಮುಖ ತೋರಿಸುವೆ’ ಎಂದು ಪಟ್ಟು : ಪತಿಯ ಇಡೀ ಕುಟುಂಬವನ್ನೇ ಜೀವಂತ ದಹಿಸಲು ಯತ್ನ!

15/04/2026 9:34 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM
State News
KARNATAKA

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

By kannadanewsnow0915/04/2026 9:27 AM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್ ವ್ಯಾಪ್ತಿಯಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದ್ದು, ಮಗಳನ್ನು ಉಸಿರುಗಟ್ಟಿಸಿ ಕೊಂದ ತಾಯಿ, ಬಳಿಕ ತಾನೂ…

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM

SHOCKING : ಬೆಂಗಳೂರಲ್ಲಿ 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ.!

15/04/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.