SHOCKING : ಬೆಳಗಾವಿ : ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮಾಲೀಕ ‘ಹೃದಯಾಘಾತದಿಂದ’ ಸಾವು!

ಬೆಳಗಾವಿ : ರಾಜ್ಯಾದ್ಯಂತ ವರುಣ ಅಬ್ಬರಿಸಿತ್ತಿದ್ದು ಇದೀಗ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಸುಮಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲಿ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮನೆಯ ಮಾಲಿಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಹೌದು ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮಾಲೀಕ ಸಾವನ್ನಾಪ್ಪಿದ್ದರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ಮನೆಗೆ ನೀರು ನುಗ್ಗಿದ ವಿಚಾರ … Continue reading SHOCKING : ಬೆಳಗಾವಿ : ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಮಾಲೀಕ ‘ಹೃದಯಾಘಾತದಿಂದ’ ಸಾವು!