BIG NEWS: ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ಚಾಲಕನ ಸಮಯ ಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

ಬೆಳಗಾವಿ: ಇಲ್ಲಿನ ಹತ್ತರಕಿ ಟೋಲ್ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ವೊಂದರಲ್ಲಿ ( KSRTC Bus ) ಕಾಣಿಸಿಕೊಂಡ ಬೆಂಕಿ, ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ನಡು ರಸ್ತೆಯಲ್ಲೇ ಬಸ್ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಆದ್ರೇ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಬೆಳಗಾವಿಯ ಸಂಕೇಶ್ವರ ಡಿಪೋಗೆ ಸೇರಿದಂತೆ ಬಸ್, ಸಂಕೇಶ್ವರದಿಂದ ಬೆಳಗಾವಿಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದದ್ರಿ 4ರ ಹತ್ತರಕಿ ಟೋಲ್ ಬಳಿಯಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು … Continue reading BIG NEWS: ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ಚಾಲಕನ ಸಮಯ ಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ