Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

20/12/2025 11:40 AM

‘ಓಲ್ಗಾ, ನೀನು ನನ್ನನ್ನು ಮದುವೆಯಾಗುತ್ತೀಯಾ?’: ಪುಟಿನ್ ನೇರ ಪತ್ರಿಕಾಗೋಷ್ಠಿಯಲ್ಲಿ ಗೆಳತಿಗೆ ಪ್ರಪೋಸ್ ಮಾಡಿದ ವ್ಯಕ್ತಿ | Watch video

20/12/2025 11:39 AM

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!

20/12/2025 11:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!
KARNATAKA

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!

By kannadanewsnow0520/12/2025 11:22 AM

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಅಮಾನತು ಮಾಡಿದ್ದಾರೆ ಎಂದು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮುಖ್ಯ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಹರಗಾಪುರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದಲ್ಲಿ ಇವರು ಮುಖ್ಯ ಶಿಕ್ಷಕಿಯಾಗಿದ್ದರು.

ಸುರೇಖಾ ಅವರು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ನೇಮಕ ಮಂದೂಡಿದ್ದಾರೆ. ಪವನ್ ಪಾಟೀಲ್ ಎಂಬಾತ ಅಕ್ರಮ ಚುನಾವಣೆ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ. ಇದನ್ನು ಗಮನಿಸಿ ಆ ದಿನ ನಾನು ಚುನಾವಣೆ ಮುಂದೂಡಿದ್ದೆ ಎಂದು ಸೆಲ್ಫಿ ವಿಡಿಯೋ ದಲ್ಲಿ ತಿಳಿಸಿದ್ದಾರೆ. ಇದರಿಂದ ಪವನ್ ತಮ್ಮ ಅವರು ಅಧ್ಯಕ್ಷ ಆಗಲಿಲ್ಲ ಅಂತ ದ್ವೇಷ ಕಾರುತ್ತಿದ್ದಾನೆ. ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಬಿಇಓ ಮೇಲೆ ಒತ್ತಡ ತಂದಿದ್ದಾನೆ ಎಂದು ಆರೋಪಿಸಿದ್ದಾರೆ

ಸೆಲ್ಫಿ ವಿಡಿಯೋದಲ್ಲಿ ಮಾನ್ಯ ಶಿಕ್ಷಕರಲ್ಲಿ ನಾನು ವಿನ್ಯಪೂರ್ವಕವಾಗಿ ಬೇಡಿಕೊಳ್ಳುತ್ತೇನೆ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಯಾದ ಸುರೇಖಾ ಬಾಯಣ್ಣನವರ ಆದ ನಾನು ಹೆಚ್‍ಡಿಎಂಸಿ ಹೊಸ ರಚನೆಯಲ್ಲಿ ಹಲವು ಕಾನೂನು ಪ್ರಕಾರ ನಿಮಿತವಾಗಿ ಕೆಲಸ ಮಾಡಿರುತ್ತೇನೆ ಆದರೆ ಕೆಲವು ಅಭಿಪ್ರಾಯಗಳು ಬೇರೆ ಆಗಿದ್ದರಿಂದ ಎಸ್ ಡಿ ಎಮ್ ಸಿ ಅಧ್ಯಕ್ಷ ನೇಮಕ ಮುಂದೂಡಲು ಅವಕಾಶವಿರುತ್ತದೆ ಹಾಗಾಗಿ ಚುನಾವಣೆ ಮುಂದೂಡಿದ್ದೇನೆ. ಪವನ್ ಪಾಟೀಲ್ ಅಕ್ರಮ ಚುನಾವಣೆ ನಡೆಸುತ್ತಿದ್ದ ಇದನ್ನು ಗಮನಿಸಿ ಆ ದಿನ ಚುನಾವಣೆ ಮುಂದೂಡಿದ್ದೇನೆ.

ಒಂದು ಕೆಟ್ಟ ಹುಳುವಿನ ಪ್ರಯತ್ನದಿಂದ ಹಾಗೂ ರಾಜಕೀಯ ಒತ್ತಡದಿಂದ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೋರಿಸಿ ಹುಕ್ಕೇರಿ ತಾಲೂಕಿನ ಕ್ಷೇತ್ರ ರಕ್ಷಣಾಧಿಕಾರಿಗಳಾದ ಪ್ರಭಾವತಿ ಪಾಟೀಲ್ ನನ್ನನ್ನು ಅಮಾನತು ಮಾಡಿದ್ದಾರೆ. ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ದಯವಿಟ್ಟು ಎಲ್ಲ ದಾಖಲೆಗಳನ್ನು ಪರಿಶೀಲಿಸಿ ತಾವುಗಳು ನನಗೆ ನ್ಯಾಯ ಒದಗಿಸಬೇಕು ಅಂತ ಹೇಳಿ ಕೇಳಿಕೊಳ್ಳುತ್ತೇನೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಬದುಕುವಂತಹ ಇಚ್ಛೆ ನನಗಿಲ್ಲ. ಪ್ರಾಮಾಣಿಕವಾಗಿ 36 ವರ್ಷ ಸೇವೆ ಸಲ್ಲಿಸಿದ್ದೇನೆ ಮಕ್ಕಳೇ ನನ್ನ ದೇವರು ಮಕ್ಕಳೇ ನನ್ನ ಅನ್ನದಾತರು. ಇಲ್ಲಿಯವರೆಗೆ ಮಕ್ಕಳಿಗಾಗಿ ದುಡಿದಿದ್ದೇನೆ ದಯವಿಟ್ಟು ನನಗೆ ನ್ಯಾಯ ದೊರಕಿಸಿಕೊಡಿ ಎಂದು ಸೆಲ್ಫಿ ವಿಡಿಯೋ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

20/12/2025 11:40 AM1 Min Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

20/12/2025 11:09 AM2 Mins Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕೆ ಬಲೆ ಬೀಸಿದ ‘CID’

20/12/2025 11:04 AM1 Min Read
Recent News

BREAKING : ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

20/12/2025 11:40 AM

‘ಓಲ್ಗಾ, ನೀನು ನನ್ನನ್ನು ಮದುವೆಯಾಗುತ್ತೀಯಾ?’: ಪುಟಿನ್ ನೇರ ಪತ್ರಿಕಾಗೋಷ್ಠಿಯಲ್ಲಿ ಗೆಳತಿಗೆ ಪ್ರಪೋಸ್ ಮಾಡಿದ ವ್ಯಕ್ತಿ | Watch video

20/12/2025 11:39 AM

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!

20/12/2025 11:22 AM

BREAKING : `IBPS RRB’ ಆಫೀಸರ್ ಸ್ಕೇಲ್-I ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ | IBPS RRB PO Prelims Result

20/12/2025 11:15 AM
State News
KARNATAKA

BREAKING : ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

By kannadanewsnow5720/12/2025 11:40 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಜಾತಿ ಗಣತಿ ಸಮೀಕ್ಷೆ ನಡೆಸಿದ್ದ ಗಣತಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ…

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!

20/12/2025 11:22 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

20/12/2025 11:09 AM

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕೆ ಬಲೆ ಬೀಸಿದ ‘CID’

20/12/2025 11:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.