Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!
KARNATAKA

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಮಣಿದು ಸಸ್ಪೆಂಡ್ : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಶಿಕ್ಷಕಿ!

By ಸುರೇಶ್‌

ಬೆಳಗಾವಿ : ರಾಜಕೀಯ ಒತ್ತಡಕ್ಕೆ ಅಮಾನತು ಮಾಡಿದ್ದಾರೆ ಎಂದು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮುಖ್ಯ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಹರಗಾಪುರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದಲ್ಲಿ ಇವರು ಮುಖ್ಯ ಶಿಕ್ಷಕಿಯಾಗಿದ್ದರು.

ಸುರೇಖಾ ಅವರು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ನೇಮಕ ಮಂದೂಡಿದ್ದಾರೆ. ಪವನ್ ಪಾಟೀಲ್ ಎಂಬಾತ ಅಕ್ರಮ ಚುನಾವಣೆ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ. ಇದನ್ನು ಗಮನಿಸಿ ಆ ದಿನ ನಾನು ಚುನಾವಣೆ ಮುಂದೂಡಿದ್ದೆ ಎಂದು ಸೆಲ್ಫಿ ವಿಡಿಯೋ ದಲ್ಲಿ ತಿಳಿಸಿದ್ದಾರೆ. ಇದರಿಂದ ಪವನ್ ತಮ್ಮ ಅವರು ಅಧ್ಯಕ್ಷ ಆಗಲಿಲ್ಲ ಅಂತ ದ್ವೇಷ ಕಾರುತ್ತಿದ್ದಾನೆ. ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಬಿಇಓ ಮೇಲೆ ಒತ್ತಡ ತಂದಿದ್ದಾನೆ ಎಂದು ಆರೋಪಿಸಿದ್ದಾರೆ

ಸೆಲ್ಫಿ ವಿಡಿಯೋದಲ್ಲಿ ಮಾನ್ಯ ಶಿಕ್ಷಕರಲ್ಲಿ ನಾನು ವಿನ್ಯಪೂರ್ವಕವಾಗಿ ಬೇಡಿಕೊಳ್ಳುತ್ತೇನೆ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಯಾದ ಸುರೇಖಾ ಬಾಯಣ್ಣನವರ ಆದ ನಾನು ಹೆಚ್‍ಡಿಎಂಸಿ ಹೊಸ ರಚನೆಯಲ್ಲಿ ಹಲವು ಕಾನೂನು ಪ್ರಕಾರ ನಿಮಿತವಾಗಿ ಕೆಲಸ ಮಾಡಿರುತ್ತೇನೆ ಆದರೆ ಕೆಲವು ಅಭಿಪ್ರಾಯಗಳು ಬೇರೆ ಆಗಿದ್ದರಿಂದ ಎಸ್ ಡಿ ಎಮ್ ಸಿ ಅಧ್ಯಕ್ಷ ನೇಮಕ ಮುಂದೂಡಲು ಅವಕಾಶವಿರುತ್ತದೆ ಹಾಗಾಗಿ ಚುನಾವಣೆ ಮುಂದೂಡಿದ್ದೇನೆ. ಪವನ್ ಪಾಟೀಲ್ ಅಕ್ರಮ ಚುನಾವಣೆ ನಡೆಸುತ್ತಿದ್ದ ಇದನ್ನು ಗಮನಿಸಿ ಆ ದಿನ ಚುನಾವಣೆ ಮುಂದೂಡಿದ್ದೇನೆ.

ಒಂದು ಕೆಟ್ಟ ಹುಳುವಿನ ಪ್ರಯತ್ನದಿಂದ ಹಾಗೂ ರಾಜಕೀಯ ಒತ್ತಡದಿಂದ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೋರಿಸಿ ಹುಕ್ಕೇರಿ ತಾಲೂಕಿನ ಕ್ಷೇತ್ರ ರಕ್ಷಣಾಧಿಕಾರಿಗಳಾದ ಪ್ರಭಾವತಿ ಪಾಟೀಲ್ ನನ್ನನ್ನು ಅಮಾನತು ಮಾಡಿದ್ದಾರೆ. ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ದಯವಿಟ್ಟು ಎಲ್ಲ ದಾಖಲೆಗಳನ್ನು ಪರಿಶೀಲಿಸಿ ತಾವುಗಳು ನನಗೆ ನ್ಯಾಯ ಒದಗಿಸಬೇಕು ಅಂತ ಹೇಳಿ ಕೇಳಿಕೊಳ್ಳುತ್ತೇನೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಬದುಕುವಂತಹ ಇಚ್ಛೆ ನನಗಿಲ್ಲ. ಪ್ರಾಮಾಣಿಕವಾಗಿ 36 ವರ್ಷ ಸೇವೆ ಸಲ್ಲಿಸಿದ್ದೇನೆ ಮಕ್ಕಳೇ ನನ್ನ ದೇವರು ಮಕ್ಕಳೇ ನನ್ನ ಅನ್ನದಾತರು. ಇಲ್ಲಿಯವರೆಗೆ ಮಕ್ಕಳಿಗಾಗಿ ದುಡಿದಿದ್ದೇನೆ ದಯವಿಟ್ಟು ನನಗೆ ನ್ಯಾಯ ದೊರಕಿಸಿಕೊಡಿ ಎಂದು ಸೆಲ್ಫಿ ವಿಡಿಯೋ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

2 Mins Read

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

2 Mins Read

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

1 Min Read
Recent News

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

State News
KARNATAKA

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

By kannadanewsnow57 KARNATAKA 2 Mins Read

ಭಾರತದಲ್ಲಿ ಇಂದು ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆ ಎಂಬುದು ಅನಿವಾರ್ಯವಾಗಿದೆ. ಉಳಿತಾಯಕ್ಕಾಗಿ ಒಂದು ಖಾತೆ, ಸಂಬಳಕ್ಕಾಗಿ ಮತ್ತೊಂದು, ಹೀಗೆ ಹಲವರು ಒಂದಕ್ಕಿಂತ…

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.