BIGG NEWS: ಬೆಳಗಾವಿಯಲ್ಲಿ ಡಬಲ್ ಮರ್ಡರ್ ಪ್ರಕರಣ: ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. BIG BREAKING NEWS: ಬೆಂಗಳೂರಿಗೂ ಕಾಲಿಟ್ಟ ಮಕ್ಕಳ ಕಳ್ಳರ ವದಂತಿ..!; ಸುಳ್ಳು ಸುದ್ದಿಗೆ ಬಿತ್ತು ಅಮಯಾಕನ ಹೆಣ! ಅವರನ್ನು ಅಮಾನತು ಮಾಡಿ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊಡಿಸಿದ್ದಾರೆ.ಮಾರಿಹಾಳ ಠಾಣೆ ಹೆಡ್ಕಾನ್ಸ್ಟೇಬಲ್ ಬಿ.ಎಸ್.ಬಳಗಣ್ಣವರ್. ಪೊಲೀಸ್ ಸಿಬ್ಬಂದಿ ಆರ್.ಎಸ್.ತಳೇವಾಡೆ ಅಮಾನತ್ತಾಗಿದ್ದಾರೆ. ಅ.6ರಂದು ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ರಾತ್ರಿ … Continue reading BIGG NEWS: ಬೆಳಗಾವಿಯಲ್ಲಿ ಡಬಲ್ ಮರ್ಡರ್ ಪ್ರಕರಣ: ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
Copy and paste this URL into your WordPress site to embed
Copy and paste this code into your site to embed