BIGG NEWS: ಬೆಳಗಾವಿಯಲ್ಲಿ ಡಬಲ್ ಮರ್ಡರ್​ ಪ್ರಕರಣ: ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. BIG BREAKING NEWS: ಬೆಂಗಳೂರಿಗೂ ಕಾಲಿಟ್ಟ ಮಕ್ಕಳ ಕಳ್ಳರ ವದಂತಿ..!; ಸುಳ್ಳು ಸುದ್ದಿಗೆ ಬಿತ್ತು ಅಮಯಾಕನ ಹೆಣ!   ಅವರನ್ನು ಅಮಾನತು ಮಾಡಿ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊಡಿಸಿದ್ದಾರೆ.ಮಾರಿಹಾಳ ಠಾಣೆ ಹೆಡ್​​ಕಾನ್ಸ್​ಟೇಬಲ್ ಬಿ.ಎಸ್.ಬಳಗಣ್ಣವರ್. ಪೊಲೀಸ್ ಸಿಬ್ಬಂದಿ ಆರ್.ಎಸ್.ತಳೇವಾಡೆ ಅಮಾನತ್ತಾಗಿದ್ದಾರೆ. ಅ.6ರಂದು ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ರಾತ್ರಿ … Continue reading BIGG NEWS: ಬೆಳಗಾವಿಯಲ್ಲಿ ಡಬಲ್ ಮರ್ಡರ್​ ಪ್ರಕರಣ: ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು