ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬೆಳಗಾವಿಯಲ್ಲಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಳಗಾವಿ : ಬಾಲಕಿಯನ್ನು ಚುಡಾಯಿಸಿದ ಯುವಕನಿಗೆ ಬುದ್ದಿಮಾತು ಹೇಳಲು ಹೋದ ನಾಲ್ವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ನಡೆದಿದೆ. ಸಾದಿಕ ಮಾನಿಯಾರ (17) ಎಂಬಾತ ಹಲ್ಲೆ ಮಾಡಿದ ಕಾಲೇಜು ವಿದ್ಯಾರ್ಥಿ. ಬಾಲಕಿಯನ್ನು ಚುಡಾಯಿಸಿದ್ದ ಬಾಲಕಿಯ ತಂದೆ ಆತನಿಗೆ ಬುದ್ದಿ ಹೇಳಲು ಮೂವರು ತೆರಳಿದ್ದರು. ಈ ವೇಳೆ ವಿದ್ಯಾರ್ಥಿ ಮತ್ತು ಆತನ ಸ್ನೇಹಿತರು ಬಾಲಕಿಯ ತಂದೆ ಮತ್ತು ಅವರ ಜೊತೆಗಿದ್ದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡವರನ್ನು ಬೈಲಹೊಂಗಲ ಮತ್ತು ಬೆಳಗಾವಿ ಆಸ್ಪತ್ರೆಗೆ … Continue reading ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬೆಳಗಾವಿಯಲ್ಲಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ