BIG BREAKING NEWS: ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರ ಹೈಡ್ರಾಮಾ: ಗಡಿಯೊಳಗೆ ನುಗ್ಗಲು ಯತ್ನಿಸಿದ 30ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಬೆಳಗಾವಿ: ಜಿಲ್ಲೆಯಲ್ಲಿ ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದೆ. ಈ ವಿಚಾರವಾಗಿಯೇ ಶಿವಸೇನೆಯಿಂದ ಗಡಿಯೊಳಗೆ ನುಗ್ಗುವುದಕ್ಕೆ ಪ್ರಯತ್ನ ಕೂಡ ನಡೆಸಲಾಗಿದೆ. ಈ ಹಿನ್ನಲೆಯಲ್ಲಿ 30ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS: ರಾಜ್ಯದಲ್ಲಿ ಸಿದ್ದರಾಮಯ್ಯಗೆ ಯಾವ ಕ್ಷೇತ್ರವೇ ಇಲ್ಲದಂತಾಗಿದೆ; ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ತಾರಕಕ್ಕೇರಿದೆ. ಬೆಳಗಾವಿಗೆ ತೆರಳುವುದಾಗಿ ಹೇಳಿದ್ದಂತ ಮಹಾ ಸಚಿವರು ಬಾರದೇ ಇದ್ದಿದ್ದಕ್ಕೆ ಶಿವಸೇನೆಯಿಂದ ಮಹಾ ಸಚಿವರ ವಿರುದ್ಧವೇ ಆಕ್ರೋಶವನ್ನು ಹೊರ ಹಾಕಿದ್ದಾರೆ. ಮಹಾರಾಷ್ಟ್ರ ಸಚಿವರಾದಂತ ಚಂದ್ರಕಾಂತ್ ಪಾಟೀಲ್, … Continue reading BIG BREAKING NEWS: ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರ ಹೈಡ್ರಾಮಾ: ಗಡಿಯೊಳಗೆ ನುಗ್ಗಲು ಯತ್ನಿಸಿದ 30ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ