BREAKING NEWS : ಬೆಳಗಾವಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತ ವೃದ್ದನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ.ಪರಿಹಾರ ಘೋಷಣೆ

ಬೆಳಗಾವಿ: ಕಲುಷಿತ ನೀರು ಸೇವಿಸಿ 4 ದಿನಗಳ ಅಂತರದಲ್ಲಿ 90 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಮೃತಪಟ್ಟ ಮುದೇನೂರು ಗ್ರಾಮದ ನಿವಾಸಿ ವೃದ್ದ ಶಿವಪ್ಪ (70) ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ಘೋಷಿಸಿದೆ. ಕಲುಷಿತ ನೀರು ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಿವಪ್ಪ ಮೃತಪಟ್ಟಿದ್ದನು. ಕಲುಷಿತ ನೀರು ಸೇವಿಸಿ 4 ದಿನಗಳ ಅಂತರದಲ್ಲಿ ಕಳೆದ 4 ದಿನಗಳಲ್ಲಿ … Continue reading BREAKING NEWS : ಬೆಳಗಾವಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತ ವೃದ್ದನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ.ಪರಿಹಾರ ಘೋಷಣೆ