BREAKING NEWS : ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿದ ಮಹಾಪುಂಡರು : ಬೆಳಗಾವಿಯಲ್ಲಿ ಭುಗಿಲೆದ್ದ ‘ಕರವೇ’ ಆಕ್ರೋಶ

ಬೆಳಗಾವಿ : ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿದು ಶಿವಸೇನೆ ಪುಂಡರು ಪುಂಡಾಟ ಮೆರೆದಿದ್ದು, ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾಪುಂಡರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾಪುಂಡರ ವಿರುದ್ಧ ಪ್ರತಿಭಟನೆ ನಡೆಸಿದ್ದು, ಟೈರ್ ಗೆ ಬೆಂಕಿ ಹಚ್ಚಿ ‘ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಬೆಳಗಾವಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ … Continue reading BREAKING NEWS : ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿದ ಮಹಾಪುಂಡರು : ಬೆಳಗಾವಿಯಲ್ಲಿ ಭುಗಿಲೆದ್ದ ‘ಕರವೇ’ ಆಕ್ರೋಶ