ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ.

ಘಟನೆ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು . ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಮೊಬೈಲ್ ಬಳಕೆದಾರರೇ ಎಚ್ಚರ ; ‘ಪ್ಲೇ ಸ್ಟೋರ್’ನಲ್ಲಿ 2 ಮಿಲಿಯನ್ ಡೌನ್ ಲೋಡ್ ಕಂಡ ಈ ಡೆಂಜರ್ ‘ಅಪ್ಲಿಕೇಶನ್’ ನಿಮ್ ಬಳಿ ಇದ್ರೆ, ತಕ್ಷಣ ತೆಗೆದುಹಾಕಿ

‘SSLC’ ವಿದ್ಯಾರ್ಥಿನಿಗೆ ‘ಹನಿಮೂನ್’ ಹೇಗಿರುತ್ತೆ..? ಎಂದು ಪ್ರಶ್ನೆ : ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ಪೋಷಕರು..!

Share.
Exit mobile version