ಬೆಳಗಾವಿಯಲ್ಲಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆತಂದಿದ್ದ ‘ಆರೋಪಿ ಎಸ್ಕೇಪ್’

ಬೆಳಗಾವಿ: ವಿವಿಧ ಪ್ರಕರಣದಲ್ಲಿ ಜೈಲು ಸೇರಿದ್ದಂತ ಆತನನ್ನು ಇಂದು ಪ್ರಕರಣವೊಂದರ ವಿಚಾರಣೆಗಾಗಿ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸೋದಕ್ಕೆ ಕರೆತಂದಿದ್ದರು. ಹೀಗೆ ಕರೆತಂದಿದ್ದಂತ ಆರೋಪಿಯೋರ್ವ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರೋ ಘಟನೆ ಬೆಳಗಾವಿಯ ಕೋರ್ಟ್ ಆವರಣದಲ್ಲಿ ನಡೆದಿದೆ. ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಿಂಡಲಗಾ ಜೈಲಿನಲ್ಲಿದ್ದಂತ ಕಳ್ಳತನ, ದರೋಡೆ ಪ್ರಕರಣದ ಆರೋಪಿ ಅಬ್ದುಲ್ ಶಬ್ಬೀರ್ ಶೇಖ್ ಎಂಬಾತನನ್ನು ಟಿಳಕವಾಡಿ ಪೊಲೀಸರು ಕೇಸ್ ಒಂದರ ವಿಚಾರಣೆಗಾಗಿ ಕರೆತಂದಿದ್ದರು. ಹೀಗೆ ಬೆಳಗಾವಿಯ ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದಿದ್ದಂತ ಆರೋಪಿ ಅಬ್ದುಲ್ … Continue reading ಬೆಳಗಾವಿಯಲ್ಲಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆತಂದಿದ್ದ ‘ಆರೋಪಿ ಎಸ್ಕೇಪ್’