BREAKING NEWS : ‘ಕರವೇ’ ಪ್ರತಿಭಟನೆ ವಿರುದ್ಧ ತಿರುಗಿಬಿದ್ದ ಶಿವಸೇನೆ : 8 ‘KSRTC’ ಬಸ್ ಗಳ ಗಾಜು ಒಡೆದ ಪುಂಡರು

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ ಮೇಲೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶಿವನೇನೆ ಕಾರ್ಯಕರ್ತರು ಪುಣೆಯ ಡಿಪೋದಲ್ಲಿದ್ದ 8 KSRTC ಬಸ್ ಗಳ ಗಾಜುಗಳನ್ನು ಪುಡಿ ಮಾಡಿದ್ದಾರೆ. ಅಲ್ಲದೇ ಬಸ್ ಗಳ ಮೇಲೆ ಮಸಿ ಬಳಿದು ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ … Continue reading BREAKING NEWS : ‘ಕರವೇ’ ಪ್ರತಿಭಟನೆ ವಿರುದ್ಧ ತಿರುಗಿಬಿದ್ದ ಶಿವಸೇನೆ : 8 ‘KSRTC’ ಬಸ್ ಗಳ ಗಾಜು ಒಡೆದ ಪುಂಡರು