BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ – ಕೋರ್ಟ್ ತೀರ್ಪು

ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ … Continue reading BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ – ಕೋರ್ಟ್ ತೀರ್ಪು