BREAKING NEWS : ‘ಒಂದು ರೂಪಾಯಿ ಡಾಕ್ಟರ್’ ಖ್ಯಾತಿಯ ‘ಡಾ. ಸುಶೋವನ್ ಬಂಡೋಪಾಧ್ಯಾಯ’ ವಿಧಿವಶ ; ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಪಶ್ಚಿಮ ಬಂಗಾಳದ “ಒಂದು ರೂಪಾಯಿ-ವೈದ್ಯ” ಖ್ಯಾತಿಯ ಬಿರ್ಭುಮ್ ಸುಶೋವನ್ ಬಂಡೋಪಾಧ್ಯಾಯ ಅವರ ವಿಧಿವಶರಾಗಿದ್ದು, ಅವ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮಂಗಳವಾರ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ನಲ್ಲಿ, “ಡಾ. ಸುಶೋವನ್ ಬಂಡೋಪಾಧ್ಯಾಯ ಅವರು ಮಾನವ ಚೈತನ್ಯದ ಅತ್ಯುತ್ತಮತೆಯನ್ನ ಪ್ರತಿಬಿಂಬಿಸಿದ್ದಾರೆ. ಅನೇಕ ಜನರನ್ನ ಗುಣಪಡಿಸಿದ ದಯಾಪರ ಮತ್ತು ವಿಶಾಲ ಹೃದಯದ ವ್ಯಕ್ತಿಯಾಗಿ ಅವ್ರನ್ನ ನೆನಪಿಸಿಕೊಳ್ಳಲಾಗುವುದು. ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರೊಂದಿಗೆ ನಾನು ನಡೆಸಿದ ಸಂವಾದ ನೆನಪಿಸಿಕೊಳ್ಳುತ್ತಿದ್ದೇನೆ. ಇನ್ನು ಅವ್ರ ನಿಧನದಿಂದ ದುಃಖಿತನಾಗಿದ್ದು, ಅವರ … Continue reading BREAKING NEWS : ‘ಒಂದು ರೂಪಾಯಿ ಡಾಕ್ಟರ್’ ಖ್ಯಾತಿಯ ‘ಡಾ. ಸುಶೋವನ್ ಬಂಡೋಪಾಧ್ಯಾಯ’ ವಿಧಿವಶ ; ಪ್ರಧಾನಿ ಮೋದಿ ಸಂತಾಪ
Copy and paste this URL into your WordPress site to embed
Copy and paste this code into your site to embed