Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಪತಿಯ ಸಹೋದರನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಾಯ | Watch video

01/11/2025 11:31 AM

SHOCKING : ಗಂಡನ ಸಹೋದರನೊಂದಿಗೆ `ಸೆಕ್ಸ್’ ಗೆ ನಿರಾಕರಿಸಿದ ಮಹಿಳೆಯನ್ನು 10 ದಿನ ಕೂಡಿ ಹಾಕಿ ಚಿತ್ರಹಿಂಸೆ : ವಿಡಿಯೋ ವೈರಲ್ | WATCH VIDEO

01/11/2025 11:23 AM

‘ಕರ್ನಾಟಕ ಉತ್ಕೃಷ್ಟತೆ ಮತ್ತು ಪ್ರಗತಿಗೆ ಪ್ರತಿನಿಧಿಸುತ್ತದೆ’: ರಾಜ್ಯೋತ್ಸವ ದಿನದಂದು ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

01/11/2025 11:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ
KARNATAKA

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಕನಕಪುರ ರಸ್ತೆಯಲ್ಲಿ 2 ಸ್ಥಳಗಳ ಪರಿಶೀಲನೆ ನಡೆಸಿದ ಎಎಐ ತಂಡ

By kannadanewsnow0908/04/2025 7:39 PM

ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.

ನಾಳೆಯೂ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.

ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ.
ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.

ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.

ಬೆಂಗಳೂರಲ್ಲಿ ಇಬ್ಬರು ಕಳ್ಳರ ಬಂಧನ: 34.27 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ

BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ

BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಮೈಸೂರಿನಲ್ಲಿ `ವಿಶ್ವದರ್ಜೆಯ ಫಿಲ್ಟ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ

01/11/2025 11:08 AM1 Min Read

BREAKING: ಕನ್ನಡ ರಾಜ್ಯೋತ್ಸವದಂದೇ ‘ಕಲ್ಯಾಣ ಕರ್ನಾಟಕ’ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ | WATCH VIDEO

01/11/2025 10:42 AM1 Min Read

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ : `ಕನ್ನಡ ಭಾಷೆ’ ಕುರಿತು ವಿಶೇಷ ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ | WATCH VIDEO

01/11/2025 10:38 AM1 Min Read
Recent News

Shocking: ಪತಿಯ ಸಹೋದರನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಾಯ | Watch video

01/11/2025 11:31 AM

SHOCKING : ಗಂಡನ ಸಹೋದರನೊಂದಿಗೆ `ಸೆಕ್ಸ್’ ಗೆ ನಿರಾಕರಿಸಿದ ಮಹಿಳೆಯನ್ನು 10 ದಿನ ಕೂಡಿ ಹಾಕಿ ಚಿತ್ರಹಿಂಸೆ : ವಿಡಿಯೋ ವೈರಲ್ | WATCH VIDEO

01/11/2025 11:23 AM

‘ಕರ್ನಾಟಕ ಉತ್ಕೃಷ್ಟತೆ ಮತ್ತು ಪ್ರಗತಿಗೆ ಪ್ರತಿನಿಧಿಸುತ್ತದೆ’: ರಾಜ್ಯೋತ್ಸವ ದಿನದಂದು ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

01/11/2025 11:19 AM

ಮೈಸೂರಿನಲ್ಲಿ `ವಿಶ್ವದರ್ಜೆಯ ಫಿಲ್ಟ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ

01/11/2025 11:08 AM
State News
KARNATAKA

ಮೈಸೂರಿನಲ್ಲಿ `ವಿಶ್ವದರ್ಜೆಯ ಫಿಲ್ಟ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ

By kannadanewsnow5701/11/2025 11:08 AM KARNATAKA 1 Min Read

ಬೆಂಗಳೂರು : ಕನ್ನಡ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ…

BREAKING: ಕನ್ನಡ ರಾಜ್ಯೋತ್ಸವದಂದೇ ‘ಕಲ್ಯಾಣ ಕರ್ನಾಟಕ’ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ | WATCH VIDEO

01/11/2025 10:42 AM

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ : `ಕನ್ನಡ ಭಾಷೆ’ ಕುರಿತು ವಿಶೇಷ ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ | WATCH VIDEO

01/11/2025 10:38 AM

BREAKING : ರಾಜ್ಯದ ಎಲ್ಲಾ ಕಚೇರಿ, ಅಂಗಡಿ-ಮುಂಗಟ್ಟು, ವಾಣಿಜ್ಯೋದ್ಯಮ ಸಂಸ್ಥೆಗಳಲ್ಲಿ ಶೇ.60ರಷ್ಟು `ಕನ್ನಡ’ ಬಳಕೆ ಕಡ್ಡಾಯ : CM ಸಿದ್ದರಾಮಯ್ಯ

01/11/2025 10:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.