Bengaluru: ‘ಆಧಾರ್’ ಮಾಹಿತಿ ಬಳಸಿ ಬ್ಯಾಂಕ್ ಖಾತೆಯಿಂದ ಹಣ ಕದಿಯುತ್ತಿದ್ದ ನಾಲ್ವರ ಬಂಧನ

ಬೆಂಗಳೂರು:ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ದತ್ತಾಂಶ ದುರ್ಬಳಕೆ ಮಾಡಿಕೊಂಡು ಹಣ ದೋಚಿದ್ದ ನಾಲ್ವರನ್ನು ನಗರ ಪೊಲೀಸರು ಬಂಧಿಸಿದ್ದಾರೆ.  ಆರೋಪಿಗಳನ್ನು ಬಿಹಾರ ಮೂಲದ ರೆಹಮಾನ್, ಅಬುಜಾರ್, ಆರಿಫ್ ಮತ್ತು ನಾಸಿರ್ ಅಹಮದ್ ಎಂದು ಗುರುತಿಸಲಾಗಿದೆ. ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ಅನ್ನು ದುರ್ಬಳಕೆ ಮಾಡಿಕೊಂಡು ಆರೋಪಿಗಳು ಖಾತೆಗಳಿಂದ ಹಣವನ್ನು ಕದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 120ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ ಆರೋಪಿಗಳು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವೆಬ್‌ಸೈಟ್‌ನಿಂದ ಆಧಾರ್ ಕಾರ್ಡ್ ಸಂಖ್ಯೆಗಳು ಮತ್ತು ಫಿಂಗರ್‌ಪ್ರಿಂಟ್ … Continue reading Bengaluru: ‘ಆಧಾರ್’ ಮಾಹಿತಿ ಬಳಸಿ ಬ್ಯಾಂಕ್ ಖಾತೆಯಿಂದ ಹಣ ಕದಿಯುತ್ತಿದ್ದ ನಾಲ್ವರ ಬಂಧನ