BIGG NEWS: ಬೆಂಗಳೂರಿನಲ್ಲಿ ರೈಲ್ವೆ ಇಲಾಖೆ ನೌಕರನ ಸೋಗಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ನಗರದ ಉಪ್ಪಾರೆ ಪೇಟೆ ಪೊಲೀಸರ ಕಾರ್ಯಚರಣೆ ನಡೆಸಿದ್ದಾರೆ. ಈ ವೇಳೆ ರೈಲ್ವೆ ಇಲಾಖೆ ನೌಕರನ ಸೋಗಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. HEALTH TIPS: ಗರ್ಭಾವಸ್ಥೆಯಲ್ಲಿ ಎಳನೀರಿನ ಹೆಚ್ಚಾಗಿ ಕುಡಿಯುವುದರಿಂದ ಆಗುವ ಪ್ರಯೋಜನೆಗಳೇನು ಗೊತ್ತಾ? ವೈದ್ಯರ ಮಾಹಿತಿ   ಮೊಹಮ್ಮದ್‌ ಬಂಧಿತ ಆರೋಪಿ. ಬಂಧಿತನಿಂದ ೮ ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಅಸ್ಸಾಂ ಮೂಲದ ಅಶ್ಲಕ್‌ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದ. ಈತ ಅಸ್ಸಾಂನಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಎಂದು … Continue reading BIGG NEWS: ಬೆಂಗಳೂರಿನಲ್ಲಿ ರೈಲ್ವೆ ಇಲಾಖೆ ನೌಕರನ ಸೋಗಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ