Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇ-ಸ್ವತ್ತು ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

20/06/2025 8:59 PM

‘BCCI’ ಮಹತ್ವದ ನಿರ್ಧಾರ ; 16 ವರ್ಷದೊಳಗಿನ ಕ್ರಿಕೆಟಿಗರಿಗೆ ಸೆಕೆಂಡ್ ‘ಬೋನ್ ಟೆಸ್ಟ್’ ಕಡ್ಡಾಯ

20/06/2025 8:57 PM

ಜೂನ್ 30ರೊಳಗೆ ‘ಏಕೀಕೃತ ಪಿಂಚಣಿ ಯೋಜನೆ’ ಆಯ್ಕೆ ಮಾಡಿ, ಸರ್ಕಾರಿ ನೌಕರರಿಗೆ ಕೇಂದ್ರದ ಸೂಚನೆ

20/06/2025 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಕಿಲ್ಲರ್ ‘BMTC ಬಸ್’ಗೆ ಮತ್ತೊಂದು ಬಲಿ: ಬೈಕ್ ಸವಾರ ಸ್ಥಳದಲ್ಲೇ ಸಾವು | BMTC Bus
KARNATAKA

BREAKING: ಬೆಂಗಳೂರಲ್ಲಿ ಕಿಲ್ಲರ್ ‘BMTC ಬಸ್’ಗೆ ಮತ್ತೊಂದು ಬಲಿ: ಬೈಕ್ ಸವಾರ ಸ್ಥಳದಲ್ಲೇ ಸಾವು | BMTC Bus

By kannadanewsnow0930/10/2024 8:14 PM

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬೈಕ್ ಸವಾರ ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಬಿಎಂಟಿಸಿ ಬಸ್ಸಿನ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾನೆ. ಹೀಗಾಗಿ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 30.10.2024ರಂದು ಪೂರ್ವ ವಲಯಕ್ಕೆ ಸೇರಿದ ಘಟಕ-06ರ ವಾಹನ ಸಂಖ್ಯೆ ಕೆಎ 57 ಎಫ್-5356, ಮಾರ್ಗ ಸಂಖ್ಯೆ ಕೆಹೆಚ್‌ಕೆ 12/25 ರಾತ್ರಿ ತಂಗುವ ಪಾಳಿಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ಬಿಲ್ಲೆ ಸಂಖ್ಯೆ 16905 ರವರು ಬಾಳಿ ಕರ್ತವ್ಯ ಮುಗಿಸಿಕೊಂಡು -6ಕ್ಕ ಹಿಂದಿರುಗುತ್ತಿದ್ದರು ಎಂದಿದೆ.

ಸಮಯ ಸುಮಾರ 11.25ರ ವೇಳೆಯಲ್ಲಿ ಘಟಕ-06ರ ಸಮೀಪದ ಹಳೆಯ ಬಿಡಿಎ ಕಾಂಪ್ಲೆಕ್ಸ್ನ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಅತಿ ಕಡಿಮೆ ವೇಗದಲ್ಲಿ ಚಲಿಸುತ್ತಿರುವಾಗ, ಬಸ್ಸಿನ ಬಲಭಾಗದಲ್ಲಿ ಅದೇ ಮಾರ್ಗವಾಗಿ ಬಸ್ ಅನ್ನು ಹಿಂದಿಕ್ಕಿ ಮುನ್ನುಗ್ಗಲು ಬಂದಂತಹ ದ್ವಿಚಕ್ರ ವಾಹನದ ಸವಾರರು ಸದರಿ ರಸ್ತೆಯ ಬಲ ಭಾಗದಲ್ಲಿ ನಿಂತಿದ್ದ ಟೆಂಪೋ ವಾಹನವನ್ನು ಗಮನಿಸಿ ಸಡನ್ ಆಗಿ ಬ್ರೇಕ್ ಹಾಕಿ, ನಿಯಂತ್ರಣ ತಪ್ಪಿ ತನ್ನ ವಾಹನ ಸಮೇತ ಚಲಿಸುತ್ತಿದ್ದ ಬಸ್ಸಿನ ಹಿಂದಿನ ಬಲ ಭಾಗದ ಚಕ್ರಕ್ಕೆ ಬಿದ್ದ ಪರಿಣಾಮ ಬಸ್ಸಿನ ಬಲಭಾಗದ ಚಕ್ರವು ಬೈಕ್ ಸವಾರನ ಮೇಲೆ ಹರಿದಿದೆ ಎಂದು ಹೇಳಿದೆ.

ಬೈಕ್ ಸವಾರನ ತಲೆಯ ಮೇಲೆ ಬಿಎಂಟಿಸಿ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ತ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಬೋರಿಂಗ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿರುತ್ತಾರೆ ಎಂದಿದೆ.

ಈ ದುರ್ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ನೀಡಲಾಗಿದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿರುತ್ತಾರೆ. ಸದರಿ ಅಪಘಾತದ ಬಗ್ಗೆ ಸಂಸ್ಥೆಯು ಸಂತಾಪ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದೆ.

ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಬಿಬಿಎಂಪಿಯಿಂದ ಮಹತ್ವದ ಮಾಹಿತಿ

ಯೋಜನಾ ಸಂತ್ರಸ್ತರು ಹಾಗೂ ಭೂಹಕ್ಕಿನ ಸಮಸ್ಯೆ ನಿವಾರಣೆಗೆ ‘ಟಾಸ್ಕ್ ಫೋರ್ಸ್’ ಆಗಬೇಕು: ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

20/06/2025 8:59 PM1 Min Read

BREAKING : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆ | Corona Update

20/06/2025 8:02 PM1 Min Read

BREAKING : ‘LLB’ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಸವರ್ಣಿಯರಿಂದ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ : ‘FIR’ ದಾಖಲು

20/06/2025 7:57 PM1 Min Read
Recent News

ಇ-ಸ್ವತ್ತು ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

20/06/2025 8:59 PM

‘BCCI’ ಮಹತ್ವದ ನಿರ್ಧಾರ ; 16 ವರ್ಷದೊಳಗಿನ ಕ್ರಿಕೆಟಿಗರಿಗೆ ಸೆಕೆಂಡ್ ‘ಬೋನ್ ಟೆಸ್ಟ್’ ಕಡ್ಡಾಯ

20/06/2025 8:57 PM

ಜೂನ್ 30ರೊಳಗೆ ‘ಏಕೀಕೃತ ಪಿಂಚಣಿ ಯೋಜನೆ’ ಆಯ್ಕೆ ಮಾಡಿ, ಸರ್ಕಾರಿ ನೌಕರರಿಗೆ ಕೇಂದ್ರದ ಸೂಚನೆ

20/06/2025 8:40 PM

BREAKING : ಇರಾನ್’ಗೆ ಶಸ್ತ್ರಾಸ್ತ್ರ ಸಾಗಣೆ ; ಚೀನಾ, ಟರ್ಕಿಶ್ ಕಂಪನಿಗಳ ಮೇಲೆ ‘ಅಮೆರಿಕ’ ನಿರ್ಬಂಧ

20/06/2025 8:18 PM
State News
KARNATAKA

ಇ-ಸ್ವತ್ತು ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0920/06/2025 8:59 PM KARNATAKA 1 Min Read

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ…

BREAKING : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆ | Corona Update

20/06/2025 8:02 PM

BREAKING : ‘LLB’ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಸವರ್ಣಿಯರಿಂದ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ : ‘FIR’ ದಾಖಲು

20/06/2025 7:57 PM

BREAKING : ಬೇರೆ ಚಿತ್ರದ ನಿರ್ಮಾಪಕರ ದುಡ್ಡು, ದುಡ್ಡಲ್ವಾ? ನಟ ಶ್ರೀನಗರ ಕಿಟ್ಟಿ, ನಿರ್ದೇಶಕರ ವಿರುದ್ಧ ರಚಿತಾ ರಾಮ್ ಆಕ್ರೋಶ!

20/06/2025 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.