Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

23/05/2025 12:15 PM

BIG NEWS : `IPL’ ನೋಡುವ ಹೆಸರಿನಲ್ಲಿ ಬೆಟ್ಟಿಂಗ್ ನಡೆಯುತ್ತಿದೆ : ಸುಪ್ರೀಂ ಕೋರ್ಟ್ ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ.!

23/05/2025 12:13 PM

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

23/05/2025 12:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ‘BMTC’ ಚಾಲಕನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ
KARNATAKA

ಬೆಂಗಳೂರು : ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ‘BMTC’ ಚಾಲಕನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

By kannadanewsnow0508/04/2024 4:02 PM

ಬೆಂಗಳೂರು : ಪಾನಮತ್ತರಾಗಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದವರನ್ನು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಜುಸ್ ಗ್ರೂಪ್’ನ ಆಕಾಶ್ ಎಜುಕೇಷನಲ್ ಸರ್ವೀಸಸ್ CEO ಆಗಿ ‘ದೀಪಕ್ ಮೆಹ್ರೋತ್ರಾ’ ನೇಮಕ

ಏಪ್ರಿಲ್ 4ರಂದು ಚಾಲಕ ನಾಗೇಂದ್ರ ಹಾಗೂ ನಿರ್ವಾಹಕ ಮಹೇಶ್ ಕರ್ತವ್ಯ ಮುಗಿಸಿ ಕುಮಾರಸ್ವಾಮಿ ಲೇಔಟ್‍ನ 15E ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಮಲಗಿದ್ದರು. ರಾತ್ರಿ 12.30ರ ಸಮಯದಲ್ಲಿ ಪಾನಮತ್ತರಾಗಿ ಸ್ಥಳಕ್ಕೆ ಬಂದಿದ್ದ ನಾಲ್ವರು ಜೋರಾಗಿ ಕೂಗಾಡುತ್ತಿದ್ದರು. ಯಾಕೆ ಗಲಾಟೆ ಮಾಡುತ್ತೀರಿ ಗಲಾಟೆ ಮಾಡಬೇಡಿ ಎಂದು ಹೇಳಿದ್ದಾರೆ.

ಬೆಂಗಳೂರು : ಮಾಮೂಲಿ ಕೊಡುವಂತೆ ‘ಫೇಕ್ ಪೊಲೀಸ್’ ನಿಂದ ಮಂಗಳಮುಖಿಯರಿಗೆ ಕಿರುಕುಳ:ರಕ್ಷಣೆ ಕೋರಿ ಪೋಲೀಸರ ಮೊರೆ

ಇದನ್ನು ಕೇಳಿದ್ದೆ ತಡ ಕೋಪಗೊಂಡ ಕಿಡಿಗೇಡಿಗಳು ನಾವು ಏನಾದರೂ ಮಾಡುತ್ತೇವೆ ನಿನಗ್ಯಾಕೆ? ಎಂದಿದ್ದಾರೆ.ಈ ವೇಳೆ ಬಸ್‍ನಿಂದ ಕೆಳಗಿಳಿದ ನಾಗೇಂದ್ರ, ಯಾಕೆ ಬೈಯುತ್ತಿದ್ದೀರಿಎಂದಾಗ ಆರೋಪಿಯೊಬ್ಬ ಕೈಯಿಂದ ನಾಗೇಂದ್ರ ಅವರ ಮುಖಕ್ಕೆ ಹಲ್ಲೆ ಮಾಡಿ, ಮಚ್ಚು ಬೀಸಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಕೈ ಅಡ್ಡ ಹಾಕಿದಾಗ ಎರಡು ಬೆರಳುಗಳಿಗೆ ಪೆಟ್ಟು ಬಿದ್ದಿದೆ. ತಕ್ಷಣ ನಿರ್ವಾಹಕ ಮಹೇಶ್ ಸಹಾಯಕ್ಕೆ ಧಾವಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು ದೃಢಪಡಿಸಿದ ‘NIA’

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಬಳಿಕ ಚಾಲಕ ನಾಗೇಂದ್ರ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪೈಕಿ ಓರ್ವನನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

23/05/2025 12:15 PM2 Mins Read

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

23/05/2025 12:02 PM3 Mins Read

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರ ಪಠಿಸಿ ನೋಡಿ, ನಿಮ್ಮ ಜೀವನದ ಕಷ್ಟಗಳೆಲ್ಲ ದೂರ

23/05/2025 11:59 AM5 Mins Read
Recent News

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

23/05/2025 12:15 PM

BIG NEWS : `IPL’ ನೋಡುವ ಹೆಸರಿನಲ್ಲಿ ಬೆಟ್ಟಿಂಗ್ ನಡೆಯುತ್ತಿದೆ : ಸುಪ್ರೀಂ ಕೋರ್ಟ್ ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ.!

23/05/2025 12:13 PM

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

23/05/2025 12:02 PM

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರ ಪಠಿಸಿ ನೋಡಿ, ನಿಮ್ಮ ಜೀವನದ ಕಷ್ಟಗಳೆಲ್ಲ ದೂರ

23/05/2025 11:59 AM
State News
KARNATAKA

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

By kannadanewsnow0723/05/2025 12:15 PM KARNATAKA 2 Mins Read

ಬೆಂಗಳೂರು: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ಅದರ ಸಂಪೂರ್ಣ ವಿವರ ಹೀಗಿದೆ.  2025-2026ನೇ ಶೈಕ್ಷಣಿಕ…

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

23/05/2025 12:02 PM

ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರ ಪಠಿಸಿ ನೋಡಿ, ನಿಮ್ಮ ಜೀವನದ ಕಷ್ಟಗಳೆಲ್ಲ ದೂರ

23/05/2025 11:59 AM

ಗಮನಿಸಿ : `ಆಧಾರ್ ಕಾರ್ಡ್’ ನಲ್ಲಿ ತಪ್ಪಾದ `ಜನ್ಮ ದಿನಾಂಕ’ವನ್ನು ಸರಿಪಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

23/05/2025 11:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.