ಬೆಂಗಳೂರು : ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ‘BMTC’ ಚಾಲಕನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಬೆಂಗಳೂರು : ಪಾನಮತ್ತರಾಗಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದವರನ್ನು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೈಜುಸ್ ಗ್ರೂಪ್’ನ ಆಕಾಶ್ ಎಜುಕೇಷನಲ್ ಸರ್ವೀಸಸ್ CEO ಆಗಿ ‘ದೀಪಕ್ ಮೆಹ್ರೋತ್ರಾ’ ನೇಮಕ ಏಪ್ರಿಲ್ 4ರಂದು ಚಾಲಕ ನಾಗೇಂದ್ರ ಹಾಗೂ ನಿರ್ವಾಹಕ ಮಹೇಶ್ ಕರ್ತವ್ಯ ಮುಗಿಸಿ ಕುಮಾರಸ್ವಾಮಿ ಲೇಔಟ್‍ನ 15E ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಮಲಗಿದ್ದರು. ರಾತ್ರಿ 12.30ರ ಸಮಯದಲ್ಲಿ ಪಾನಮತ್ತರಾಗಿ … Continue reading ಬೆಂಗಳೂರು : ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ‘BMTC’ ಚಾಲಕನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ