BREAKING NEWS: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸೋ ಘಟನೆ: ಬಿಲ್ಡರ್, ಕಟ್ಟಡ ಮಾಲೀಕನ ಮೇಲೆ ಗುಂಡಿನ ದಾಳಿ

ಬೆಂಗಳೂರು: ನಗರದಲ್ಲಿ ಇಂದು ಬಿಲ್ಡರ್ ಹಾಗೂ ಕಟ್ಟಡ ಮಾಲೀಕರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ( Gun Firing ) ನಡೆಸಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಇಂದು ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಲ್ಡರ್ ಅಶೋಕ್ ಹಾಗೂ ಕಟ್ಟಡದ ಮಾಲೀಕ ಶಿವಾರೆಡ್ಡಿ ಮೇಲೆ ಮನಸೋ ಇಚ್ಚೆ ದುಷ್ಕರ್ಮಿಗಳು ಗುಂಡಿನ ದಾಳಿಯನ್ನು ನಡೆಸಿದ್ದಾರೆ. Gujarat Election Results: ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ – ಬಿಜೆಪಿ ಕೆ ಆರ್ … Continue reading BREAKING NEWS: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸೋ ಘಟನೆ: ಬಿಲ್ಡರ್, ಕಟ್ಟಡ ಮಾಲೀಕನ ಮೇಲೆ ಗುಂಡಿನ ದಾಳಿ