BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಬಿಬಿಎಂಪಿಯಿಂದ ‘AEE ಸಸ್ಪೆಂಡ್’ ಮಾಡಿ ಆದೇಶ

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ನಾಲ್ಕು ಹಂತದ ಕಟ್ಟಡಕ್ಕೆ ಅನುಮತಿ ಪಡೆದು ಆರು ಹಂತದ ಕಟ್ಟಡ ಕಟ್ಟಿದ್ದರ ಪರಿಣಾಮ, ಕುಸಿತಗೊಂಡು 8 ಕಾರ್ಮಿಕರು ಸಾವನ್ನಪ್ಪಿದ್ದರು. ಈ ಸಂಬಂಧ ಬಿಬಿಎಂಪಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದಂತ ವಿನಯ್.ಕೆ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯ ಉಪ ಆಯುಕ್ತರು ನಡವಳಿಯನ್ನು ಹೊರಡಿಸಿದ್ದು,  ವಿನಯ್ ಕೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ತಮ್ಮ ವ್ಯಾಪ್ತಿಯ ವಾರ್ಡ್‌-25, (ಹೊಸ ವಾರ್ಡ್-86), ನಿವೇಶನ ಸಂಖ್ಯೆ: 24, 7ನೇ ‘ಬಿ’ … Continue reading BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಬಿಬಿಎಂಪಿಯಿಂದ ‘AEE ಸಸ್ಪೆಂಡ್’ ಮಾಡಿ ಆದೇಶ