Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಸೋನಿಯಾ ಗಾಂಧಿ’ಗೆ ಬಿಗ್ ರಿಲೀಫ್ ; ‘FIR’ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

11/09/2025 4:58 PM

ಈ ರೀತಿ 11 ದಿನಗಳ ಕಾಲ ಮನೆಯಲ್ಲಿ ಆಂಜನೇಯನನ್ನು ಪೂಜಿಸಿ, ನಿಮ್ಮ ಆಸೆಗಳು ಈಡೇರುತ್ತೆ

11/09/2025 4:52 PM

SHOCKING : ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು : ಶವ ಹೂತು ಹಾಕಿದ್ದ ಲೈನ್ ಮ್ಯಾನ್ ಕೊನೆಗೆ ಅರೆಸ್ಟ್!

11/09/2025 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ
KARNATAKA

BREAKING: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ

By kannadanewsnow0923/10/2024 3:37 PM

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿರಾಜ ರೆಡ್ಡಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದೀಗ  ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ‘ಮಾಜಿ ಸಚಿವ ಸಿ.ಪಿ ಯೋಗೇಶ್ವರ್’ ಹೇಳಿದ್ದೇನು.? ಇದು ಫಸ್ಟ್ ರಿಯಾಕ್ಷನ್ | CP Yogeshwar

ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price

Share. Facebook Twitter LinkedIn WhatsApp Email

Related Posts

ಈ ರೀತಿ 11 ದಿನಗಳ ಕಾಲ ಮನೆಯಲ್ಲಿ ಆಂಜನೇಯನನ್ನು ಪೂಜಿಸಿ, ನಿಮ್ಮ ಆಸೆಗಳು ಈಡೇರುತ್ತೆ

11/09/2025 4:52 PM4 Mins Read

SHOCKING : ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು : ಶವ ಹೂತು ಹಾಕಿದ್ದ ಲೈನ್ ಮ್ಯಾನ್ ಕೊನೆಗೆ ಅರೆಸ್ಟ್!

11/09/2025 4:51 PM1 Min Read

ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ

11/09/2025 4:38 PM1 Min Read
Recent News

BREAKING : ‘ಸೋನಿಯಾ ಗಾಂಧಿ’ಗೆ ಬಿಗ್ ರಿಲೀಫ್ ; ‘FIR’ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

11/09/2025 4:58 PM

ಈ ರೀತಿ 11 ದಿನಗಳ ಕಾಲ ಮನೆಯಲ್ಲಿ ಆಂಜನೇಯನನ್ನು ಪೂಜಿಸಿ, ನಿಮ್ಮ ಆಸೆಗಳು ಈಡೇರುತ್ತೆ

11/09/2025 4:52 PM

SHOCKING : ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು : ಶವ ಹೂತು ಹಾಕಿದ್ದ ಲೈನ್ ಮ್ಯಾನ್ ಕೊನೆಗೆ ಅರೆಸ್ಟ್!

11/09/2025 4:51 PM

ಶಿಕ್ಷಕರಾಗೋದು ಈಗ ಸುಲಭ ; ಇನ್ಮುಂದೆ B.Ed ಕಡ್ಡಾಯವಲ್ಲ, ‘ITEP’ ಕೋರ್ಸ್ ಮುಗಿಸಿದ್ರೆ ಸಾಕು!

11/09/2025 4:40 PM
State News
KARNATAKA

ಈ ರೀತಿ 11 ದಿನಗಳ ಕಾಲ ಮನೆಯಲ್ಲಿ ಆಂಜನೇಯನನ್ನು ಪೂಜಿಸಿ, ನಿಮ್ಮ ಆಸೆಗಳು ಈಡೇರುತ್ತೆ

By kannadanewsnow0911/09/2025 4:52 PM KARNATAKA 4 Mins Read

ಆಂಜನೇಯನನ್ನು ಚಿರಂಜೀವಿ ಎಂದೂ ಪರಿಗಣಿಸಲಾಗುತ್ತದೆ. ಆಂಜನೇಯನನ್ನು ನಿಜವಾದ ಭಕ್ತ ಎಂದೂ ಪರಿಗಣಿಸಲಾಗುತ್ತದೆ. ಅಂತಹ ಆಂಜನೇಯನನ್ನು ನಾವು ಪೂರ್ಣ ಹೃದಯದಿಂದ ಮತ್ತು…

SHOCKING : ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು : ಶವ ಹೂತು ಹಾಕಿದ್ದ ಲೈನ್ ಮ್ಯಾನ್ ಕೊನೆಗೆ ಅರೆಸ್ಟ್!

11/09/2025 4:51 PM

ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ

11/09/2025 4:38 PM

BREAKING : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಲಾಠಿ ಏಟು ತಿಂದ ಮಹಿಳೆ ವಿರುದ್ಧ ‘FIR’ ದಾಖಲು

11/09/2025 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.