BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಖಂಡಿಸಿ ನಾಳೆ ಬೆಂಗಳೂರಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬಳಿಯಿರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿಯ ಸಂಸದರು, ಶಾಸಕರು, ಕಾರ್ಯಕರ್ತರು ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದು, ಬೆಂಗಳೂರು ಕಾಲ್ತುಳಿತ ದುರಂತವನ್ನು ಖಂಡಿಸಲಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ