BREAKING NEWS: ಜು.7ರಂದು ರಾಜ್ಯ ‘ಆರೋಗ್ಯ ಇಲಾಖೆ’ಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’ ನಿಶ್ಚಿತ – ಅಧ್ಯಕ್ಷ ವಿಶ್ವರಾಧ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ ( Karnataka Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿಲ್ಲ. ಮೌಲ್ಯಮಾಪನದಂತ ಪದ್ಧತಿಯನ್ನು ರದ್ದುಗೊಳಿಸಬೇಕು. ಶ್ರೀನಿವಾಸಾಚಾರಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿ ಜುಲೈ.7ರಂದು ಬೆಂಗಳೂರು ಚಲೋ ( Bengaluru Chalo ) ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರೆಲ್ಲರೂ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಾಮೋಜಿ ಹೇಳಿದ್ದಾರೆ. BREAKING NEWS: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 46 ಡಿವೈಎಸ್ಪಿ ವರ್ಗಾವಣೆಗೊಳಿಸಿ … Continue reading BREAKING NEWS: ಜು.7ರಂದು ರಾಜ್ಯ ‘ಆರೋಗ್ಯ ಇಲಾಖೆ’ಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’ ನಿಶ್ಚಿತ – ಅಧ್ಯಕ್ಷ ವಿಶ್ವರಾಧ್ಯ ಸ್ಪಷ್ಟನೆ