Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದ ಮುಖವಾಣಿ ‘ಗ್ಲೋಬಲ್ ಟೈಮ್ಸ್’, ಟರ್ಕಿಯ ಚಾನೆಲ್ ಟಿಆರ್ ಟಿ ವರ್ಲ್ಡ್ ಗೆ ಭಾರತದಲ್ಲಿ X ನಲ್ಲಿ ನಿರ್ಬಂಧ

07/07/2025 7:06 AM

ಚುನಾವಣಾ ಆಯೋಗದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ RJD

07/07/2025 6:59 AM

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ‘ತಜ್ಞರ ಸಮಿತಿ ರಚನೆಗೆ’ ಸಿಎಂ ಸಿದ್ದರಾಮಯ್ಯ ಸೂಚನೆ
KARNATAKA

ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ‘ತಜ್ಞರ ಸಮಿತಿ ರಚನೆಗೆ’ ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow0518/03/2024 3:37 PM

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಾಗಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ತಜ್ಞರ ಸಮಿತಿಯನ್ನು ರಚನೆ ಮಾಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಮಂಡಳಿ ಮತ್ತು ಬಿಬಿಎಂಪಿ ಇಂಧನ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದೆ. ಬೆಂಗಳೂರಲ್ಲಿ 1470 MLD ನೀರು ಮಾತ್ರ ಕಾವೇರಿ ನೀರಿನಿಂದ ಬರ್ತಿದೆ. ಉಳಿದದ್ದು ಬೋರ್ ವೆಲ್ ಮೂಲಕ‌ 14 ಸಾವಿರ ಬೋರ್ ವೆಲ್ ಇದೆ. ಅದರಲ್ಲಿ 6 ಬೋರ್ ವೆಲ್ ಡ್ರೈ ಆಗಿಬಿಟ್ಟಿದೆ ಎಂದು ತಿಳಿಸಿದರು.

BREAKING: ತುಮಕೂರಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ‘8 ಲಕ್ಷ’ ಹಣ ಜಪ್ತಿ

ಕುಡಿಯುವ ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ತಜ್ಞರ ಸಮಿತಿ ರಚನೆ ಮಾಡಲು ಹೇಳಿದ್ದೇ‌ನೆ. ಕುಡಿಯುವ ನೀರು ಕುಡಿಯೋದಕ್ಕೆ ಮಾತ್ರ ಬಳಸಬೇಕು. ಕುಡಿಯುವ ನೀರು ದುರ್ಬಳಕೆ ಮಾಡಿಕೊಳ್ಳಬಾರದು. ಒಟ್ಟಾರೆ 500 ಎಂಎಲ್​ಡಿ ನೀರಿನ‌ ಕೊರತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಲ್ಲಿ ಸಮಸ್ಯೆ ಇರುತ್ತೆ ಅಲ್ಲಿ ಮೊದಲು ಕ್ರಮ ಕೈಗೊಳ್ಳಬೇಕು. ನೀರು ದುರ್ಬಳಕೆಗೆ ಕ್ರಮ ಕೈಗೊಳ್ಳಬೇಕು. KC ವ್ಯಾಲಿಯಿಂದ ಬೆಂಗಳೂರು ಕೆರೆ ಭರ್ತಿ ಮಾಡಲು, ಸಣ್ಣ ನೀರಾವರಿಗೆ ಸೂಚಿಸಿದ್ದೇನೆ. 14 ಕೆರೆ ಭರ್ತಿ ಮಾಡಲು ಹೇಳಿದ್ದಾನೆ. ಇದ್ರಿಂದ ಅಂತರ್ಜಾಲ ವೃದ್ಧಿಯಾಗಲಿದೆ. ಇದಕ್ಕೆ ಹಣದ ಕೊರತೆ ಇಲ್ಲ. ಕುಡಿಯುವ ನೀರಿಗೆ ಯಾವುದೇ ಹಣದ ಸಮಸ್ಯೆ ಇಲ್ಲ.

Kuno National Park : ‘ಕುನೋ ಪಾರ್ಕ್’ನಲ್ಲಿ ಆರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ ಚೀತಾ’, ವಿಶ್ವ ದಾಖಲೆ ನಿರ್ಮಾಣ

2600 MLD ನೀರು ಬೆಂಗಳೂರಿಗೆ ಬೇಕು. ಆದರೆ ಬೆಂಗಳೂರಲ್ಲಿ 1470 MLD ನೀರು ಮಾತ್ರ ಬರುತ್ತಿದೆ. ಅದಕ್ಕಿಂತ ಹೆಚ್ಚು ನೀರು ಪಂಪ್ ಮಾಡುವುದಕ್ಕೆ ಆಗಲ್ಲ. ಅದರ ಕ್ಯಾಪಿಸಿಟಿ ಇಷ್ಟೇ ಇರುವುದು. ಕಳೆದ ಬಾರಿಯು ಇಷ್ಟೇ ಆಗಿದ್ದು. 110 ಹಳ್ಳಿಗಳಿಗೆ ಈ ಹಿಂದೆ ನಾನು ಇದ್ದಾಗ ನೀರು ಕೊಡಬೇಕು ಎಂದು ತೀರ್ಮಾನ ಮಾಡಿದ್ದೆ. ಆದರೆ ಹಿಂದಿನ ಸರ್ಕಾರದ ಕೋವಿಡ್ ಅಂತ ಹೇಳಿ ಮಾಡಲಿಲ್ಲ.

110 ಹಳ್ಳಿಗಳಲ್ಲಿ 51 ಹಳ್ಳಿಗಳಿಗೆ ಸಾಕಷ್ಟು ತೊಂದರೆ ಇದೆ. ಈ ಜ್ಯೂನ್ ಒಳಗಡೆ 5 ನೇ ಹಂತ ಪೂರ್ಣ ಆಗಲಿದೆ. 750 MLD ನೀರು ಸಿಗುವುದರಿಂದ ನೀರು ಸಮಸ್ಯೆ ಆಗುವುದಿಲ್ಲ. ಮೇ 15 ಕ್ಕೆ ಆಗುತ್ತೆ ಅಂತ ಇದೆ. ಈ ಕಾಮಗಾರಿ ಆದರೆ ನೀರಿನ ಬವಣೆ ಕಡಿಮೆ ಆಗಲಿದೆ. ಬೆಂಗಳೂರಲ್ಲಿ ಹೊಸ ಬೊರ್ ವೇಲ್ ಹಾಕಲು ಸೂಚಿಸಿದ್ದೆ.

315 ಬೋರ್ ವೆಲ್ ಕೊರೆಸಿದ್ದಾರೆ. 1013 ಬೋರ್ ವೆಲ್ ರೀಚಾರ್ಜ್ ಮಾಡಲಾಗುತ್ತಿದೆ‌. ಕೊಳಗೇರೆ ಹತ್ತಿರದ ಪ್ರದೇಶಗಳು ಮತ್ತು 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಇದಕ್ಕಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಸೂಚಿಸಿದ್ದೇನೆ‌‌ ಎಂದರು.

‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: BMTCಯಿಂದ ಪಂದ್ಯಾವಳಿಯಂದು ‘ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ’

Bengaluru: Chief Minister Siddaramaiah has directed to set up an expert committee to resolve the permanent water crisis. ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು 'ತಜ್ಞರ ಸಮಿತಿ ರಚನೆಗೆ' ಸಿಎಂ ಸಿದ್ದರಾಮಯ್ಯ ಸೂಚನೆ
Share. Facebook Twitter LinkedIn WhatsApp Email

Related Posts

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM2 Mins Read

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM1 Min Read

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM1 Min Read
Recent News

ಚೀನಾದ ಮುಖವಾಣಿ ‘ಗ್ಲೋಬಲ್ ಟೈಮ್ಸ್’, ಟರ್ಕಿಯ ಚಾನೆಲ್ ಟಿಆರ್ ಟಿ ವರ್ಲ್ಡ್ ಗೆ ಭಾರತದಲ್ಲಿ X ನಲ್ಲಿ ನಿರ್ಬಂಧ

07/07/2025 7:06 AM

ಚುನಾವಣಾ ಆಯೋಗದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ RJD

07/07/2025 6:59 AM

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM
State News
KARNATAKA

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

By kannadanewsnow0507/07/2025 6:21 AM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ 8 ಜನರು ಬಲಿ!

07/07/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.