ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ‘ತಜ್ಞರ ಸಮಿತಿ ರಚನೆಗೆ’ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಾಗಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ತಜ್ಞರ ಸಮಿತಿಯನ್ನು ರಚನೆ ಮಾಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಮಂಡಳಿ ಮತ್ತು ಬಿಬಿಎಂಪಿ ಇಂಧನ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದೆ. ಬೆಂಗಳೂರಲ್ಲಿ 1470 MLD ನೀರು ಮಾತ್ರ ಕಾವೇರಿ ನೀರಿನಿಂದ ಬರ್ತಿದೆ. ಉಳಿದದ್ದು … Continue reading ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ‘ತಜ್ಞರ ಸಮಿತಿ ರಚನೆಗೆ’ ಸಿಎಂ ಸಿದ್ದರಾಮಯ್ಯ ಸೂಚನೆ