Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ಆಸ್ಟ್ರೇಲಿಯಾ vs ಭಾರತ : ಸರಣಿಯ ಮೊದಲ ರನ್ ಗಳಿಸಿದ ಬಳಿಕ ‘ಕೊಹ್ಲಿ’ ಕೊಟ್ಟ ರಿಯಾಕ್ಷನ್ ವೈರಲ್

25/10/2025 4:04 PM

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ
KARNATAKA

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

By kannadanewsnow0516/09/2025 6:20 PM

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

19 ರಂದು ಈ ಪ್ರದೇಶಗಳಲ್ಲಿ ಕರೆಂಟ್ ಕಟ್

66/11 kV ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.09.2025 ಮತ್ತು 19.09.2025 ರಂದು ಬೆಳಗ್ಗೆ 10:00 ರಿ೦ದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಶನಲ್ ಸ್ಕೂಲ್, ಕಾಗೆನ್‌ಅಡ್ಯಾನ್‌ಕಾಲೇಜ್, ಕಾಗೆನ್‌ಅಡ್ಯಾನ್‌ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ. ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Share. Facebook Twitter LinkedIn WhatsApp Email

Related Posts

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM2 Mins Read

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM3 Mins Read

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM1 Min Read
Recent News

VIDEO : ಆಸ್ಟ್ರೇಲಿಯಾ vs ಭಾರತ : ಸರಣಿಯ ಮೊದಲ ರನ್ ಗಳಿಸಿದ ಬಳಿಕ ‘ಕೊಹ್ಲಿ’ ಕೊಟ್ಟ ರಿಯಾಕ್ಷನ್ ವೈರಲ್

25/10/2025 4:04 PM

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM
State News
KARNATAKA

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

By kannadanewsnow0925/10/2025 3:58 PM KARNATAKA 2 Mins Read

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ…

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.