BREAKING NEWS: ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಪ್ರಕರಣ: ಉಪ ತಹಶೀಲ್ದಾರ್ ಪಿ.ಎಸ್ ಮಹೇಶ್ ಗೆ ಜಾಮೀನು

ಬೆಂಗಳೂರು: ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ಉಪ ತಹಶೀಲ್ದಾರ್ ಪಿ.ಎಸ್ ಮಹೇಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. BIG NEWS: ರಾಜ್ಯದ ‘ಕಾಫಿ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಪಂಪ್ ಸೆಟ್ ವಿದ್ಯುತ್ ಶುಲ್ಕ’ ಮರುಪಾತಿಗೆ ಸರ್ಕಾರ ಆದೇಶ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಎಸಿಬಿ ವಿಶೇಷ ಕೋರ್ಟ್ ನಲ್ಲಿ ಉಪ ತಹಶೀಲ್ದಾರ್ ಪಿ.ಎಸ್ ಮಹೇಶ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. … Continue reading BREAKING NEWS: ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಪ್ರಕರಣ: ಉಪ ತಹಶೀಲ್ದಾರ್ ಪಿ.ಎಸ್ ಮಹೇಶ್ ಗೆ ಜಾಮೀನು