ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸದ ಎಸಿಬಿ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು: ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದಂತ ಪ್ರಕರಣ ಸಂಬಂಧ 60 ದಿನಗಳೇ ಕಳೆದರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಎಸಿಬಿ ಚಾರ್ಜ್ ಶೀಟ್ ಸಲ್ಲಿಸದೇ ಇರೋ ಸಂಬಂಧ, ಇಂದು ಹೈಕೋರ್ಟ್ ಗರಂ ಆಗಿದೆ. ಅಲ್ಲದೇ ಎಸಿಬಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. BIG NEWS: ರಾಜ್ಯದಲ್ಲಿ ‘ಪ್ರೇಮಿ’ಗಳೇ ಬೆಚ್ಚಿಬೀಳಿಸೋ ಘಟನೆ: ಮದುವೆಗೆ ಒಪ್ಪದಿದ್ದಕ್ಕೆ ರುಂಡ ಕಡಿದು ಪೊಲೀಸ್ ಠಾಣೆಗೆ ತಂದ ‘ಪಾಗಲ್ ಪ್ರೇಮಿ’.! ಇಂದು ಈ ಪ್ರಕರಣ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ … Continue reading ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸದ ಎಸಿಬಿ ವಿರುದ್ಧ ಹೈಕೋರ್ಟ್ ಗರಂ