BREAKING: ಅಮಾನತು ಆದೇಶ ಪ್ರಶ್ನಿಸಿ ಕೆ.ಶ್ರೀನಿವಾಸ್ ಹೈಕೋರ್ಟ್ ಗೆ ಅರ್ಜಿ: ಸರ್ಕಾರಕ್ಕೆ, ಚುನಾವಣಾ ಆಯೋಗಕ್ಕೆ ನೋಟಿಸ್

ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ಅಮಾನತು ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. BIGG NEWS: ರಾಜ್ಯದಲ್ಲಿ ಸಿದ್ದರಾಮಯ್ಯಗೆ ಯಾವ ಕ್ಷೇತ್ರವೇ ಇಲ್ಲದಂತಾಗಿದೆ; ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಈ ಕುರಿತಂತೆ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವಂತ ಅವರು, ತಾವು ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲದೇ ಇದ್ದರೂ ತಮ್ಮನ್ನು ಅಮಾನತುಗೊಳಿಸಿದ್ದಾರೆ. ತಮ್ಮ ಅಮಾನತು ಆದೇಶವನ್ನು ತೆರವುಗೊಳಿಸುವಂತೆ ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹಾಗೂ … Continue reading BREAKING: ಅಮಾನತು ಆದೇಶ ಪ್ರಶ್ನಿಸಿ ಕೆ.ಶ್ರೀನಿವಾಸ್ ಹೈಕೋರ್ಟ್ ಗೆ ಅರ್ಜಿ: ಸರ್ಕಾರಕ್ಕೆ, ಚುನಾವಣಾ ಆಯೋಗಕ್ಕೆ ನೋಟಿಸ್