ಬೆಂಗಳೂರಲ್ಲಿ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊರಿಯರ್ ಬಾಯ್ ಬರ್ಬರ ಕೊಲೆ : ಆರೋಪಿ ಪರಾರಿ

ಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿಗೆ ಕೊಲೆ ಪ್ರಕರಣಗಳ ಸಂಖ್ಯೆ ದಿನದಿಂದ ಗೆದ್ದನಕ್ಕೆ ಹೆಚ್ಚುತ್ತಿದ್ದು, ಇಂದು ತಲೆಯ ಮೇಲೆ ಸಿಮೆಂಟ್‌ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಲೂರು ಸಮೀಪದ ಬಿಡಿಎ ಪಾರ್ಕ್ ಬಳಿ ಶುಕ್ರವಾರ ವರದಿಯಾಗಿದೆ. ಶಿವಾಜಿನಗರದ ನಿವಾಸಿ ಸತೀಶ್‌ ಕುಮಾರ್(32) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಸತೀಶ್‌ಕುಮಾರ್ ನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಲಾಗಿದ್ದು, ಆರೋಪಿ … Continue reading ಬೆಂಗಳೂರಲ್ಲಿ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊರಿಯರ್ ಬಾಯ್ ಬರ್ಬರ ಕೊಲೆ : ಆರೋಪಿ ಪರಾರಿ