ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

ಬೆಂಗಳೂರು: 18 ವರ್ಷಗಳ ನಂತ್ರ ಆರ್ ಸಿ ಬಿ ಐಪಿಎಲ್ ಕಪ್ ಗೆದ್ದರು ಅಂತ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಜಯೋತ್ಸವ ಆಚರಣೆ ಮಾಡೋದರಿಂದ ಹೆಸರು ಬರುತ್ತೆ ಅಂತ ಹೋಗಿ ಮಾಡಬಾರದ್ದು ಮಾಡಿ ಬಿಟ್ರು. ಒಂದು ವಾರ ಬಿಟ್ಟು ಮಾಡಬಹುದಿತ್ತು. ಕಾಲ್ತುಳಿತ ದುರಂತದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಬೇಕು ಅಂಕ ಕೇಂದ್ರ ರಾಜ್ಯ ಖಾತೆಯ ರೈಲ್ವೆ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕಾಲ್ತುಳಿದಲ್ಲಿ 11 ಜನರ ಸಾವಿನ ಪ್ರಕರಣ ವಿಚಾರವಾಗಿ ಮಾತನಾಡಿ, ನೋಡಿ, … Continue reading ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ