ಬೆಂಗಳೂರಲ್ಲಿ ‘ಅತಿವೃಷ್ಠಿ ಸಮಸ್ಯೆ’ಗಳ ಶಾಶ್ವತ ಪರಿಹಾರಕ್ಕೆ ‘ಡಿಸಿಎಂ ಡಿ.ಕೆ.ಶಿವಕುಮಾರ್’ ಮಹತ್ವದ ಕ್ರಮ

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ… ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳಿಗೆ ಗುರುವಾರ ನೀಡಿರುವ ಸೂಚನೆಗಳಾಗಿವೆ. ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ … Continue reading ಬೆಂಗಳೂರಲ್ಲಿ ‘ಅತಿವೃಷ್ಠಿ ಸಮಸ್ಯೆ’ಗಳ ಶಾಶ್ವತ ಪರಿಹಾರಕ್ಕೆ ‘ಡಿಸಿಎಂ ಡಿ.ಕೆ.ಶಿವಕುಮಾರ್’ ಮಹತ್ವದ ಕ್ರಮ